Webdunia - Bharat's app for daily news and videos

Install App

ಕೊಲ್ಕತ್ತಾ ನೈಟ್ ರೈಡರ್ಸ್‌ಗೆ ಆಡಲು ಸುನಿಲ್ ನಾರಾಯಣ್‌ಗೆ ಹಸಿರು ನಿಶಾನೆ

Webdunia
ಬುಧವಾರ, 1 ಏಪ್ರಿಲ್ 2015 (12:19 IST)
ಕೊಲ್ಕತ್ತಾ ನೈಟ್ ರೈಡರ್ಸ್ ಸ್ಪಿನ್ನರ್ ಸುನಿಲ್ ನಾರಾಯಣ್ ಅವರಿಗೆ ಐಪಿಎಲ್ ಈ ಆವೃತ್ತಿಯಲ್ಲಿ ಆಡಲು ಹಸಿರು ನಿಶಾನೆ ನೀಡಿದೆ.ಕೊಲ್ಕತ್ತಾ  ನೈಟ್ ರೈಡರ್ಸ್ ತಂಡಕ್ಕೆ ಸಂತಸದ ಸುದ್ದಿ ಏನೆಂದರೆ ನಿಗೂಢ ಸ್ಪಿನ್ನರ್ ಸುನಿಲ್ ನಾರಾಯಣ್ ಬಿಸಿಸಿಐನ ಬೌಲಿಂಗ್  ಶೈಲಿಯ ಟೆಸ್ಟ್‌ನಲ್ಲಿ ತೇರ್ಗಡೆಯಾಗಿದ್ದಾರೆ.

ಇದರಿಂದಾಗಿ ಐಪಿಎಲ್ 2015ರ ಸರಣಿಯಲ್ಲಿ ಭಾಗವಹಿಸಲು ಅವರಿಗೆ ಲೈನ್ ಕ್ಲಿಯರ್  ಆಗಿದೆ. ನಮ್ಮ ಮುಖ್ಯ ಸ್ಪಿನ್ನರ್ ನಾರಾಯಣ್ ಅವರನ್ನು ಆಡಿಸದಿದ್ದರೆ ಐಪಿಎಲ್‌ಗೆ ನಮ್ಮ ತಂಡವನ್ನು ಆಡಿಸುವುದಿಲ್ಲ ಎಂದು ಕೆಕೆಆರ್ ಬೆದರಿಕೆ ಹಾಕಿತ್ತು.

ಬಿಸಿಸಿಐನ ಬೌಲಿಂಗ್ ಪುನರ್ಪರಿಶೀಲನೆ ಸಮಿತಿಯ ವೆಂಕಟರಾಘವನ್, ಜಾವಗಲ್ ಶ್ರೀನಾಥ್ ಮತ್ತು ಜಯಪ್ರಕಾಶ್  ಸುನಿಲ್ ನಾರಾಯಣ್ ಅವರ ನವೀಕೃತ ಬೌಲಿಂಗ್ ಶೈಲಿಯನ್ನು ಗಮನಿಸಿ ಐಸಿಸಿ ಅನುಮೋದನೆಯ ಮಿತಿಯಲ್ಲಿದೆಯೆಂದು ತೀರ್ಮಾನಿಸಿ  ಐಪಿಎ‌ಲ್‌ನಲ್ಲಿ ಆಡಲು ಅನುಮತಿ ನೀಡಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments