Select Your Language

Notifications

webdunia
webdunia
webdunia
webdunia

ಮೊದಲು ರವಿಶಾಸ್ತ್ರಿಯನ್ನು ಕಿತ್ತು ಹಾಕಿ! ನೂತನ ಅಧ್ಯಕ್ಷ ಗಂಗೂಲಿ ಮಾಡಬೇಕಾದ ಕೆಲಸ ಇದುವೇ ಅಂತೆ!

ಮೊದಲು ರವಿಶಾಸ್ತ್ರಿಯನ್ನು ಕಿತ್ತು ಹಾಕಿ! ನೂತನ ಅಧ್ಯಕ್ಷ ಗಂಗೂಲಿ ಮಾಡಬೇಕಾದ ಕೆಲಸ ಇದುವೇ ಅಂತೆ!
ಮುಂಬೈ , ಮಂಗಳವಾರ, 15 ಅಕ್ಟೋಬರ್ 2019 (11:33 IST)
ಮುಂಬೈ: ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗುತ್ತಾರೆ ಎಂಬ ಸುದ್ದಿ ಬರುತ್ತಲೇ ಟ್ವಿಟರಿಗರು ಖುಷಿ ವ್ಯಕ್ತಪಡಿಸುತ್ತಿದ್ದಾರೆ. ಅದರ ಜತೆಗೆ ಗಂಗೂಲಿ ಮತ್ತು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗಿರುವ ಹಳೆಯ ವೈಮನಸ್ಯವನ್ನೇ ಕೆದಕಿ ಕೆಲವರು ಕಾಮೆಂಟ್ ಮಾಡುತ್ತಿದ್ದಾರೆ.


ಕೋಚ್ ಆಗಿ ರವಿಶಾಸ್ತ್ರಿ ಏನೂ ಮಾಡಿಲ್ಲ. ಮೊದಲು ಈ ವ್ಯಕ್ತಿಯನ್ನು ಕೋಚ್ ಹುದ್ದೆಯಿಂದ ಕಿತ್ತು ಹಾಕಿ ಮತ್ತೆ ಕಾಮೆಂಟರಿ ಬಾಕ್ಸ್ ಗೆ ಕಳುಹಿಸಿ ಎಂದು ಗಂಗೂಲಿಗೆ ಕೆಲವು ಟ್ವಿಟರಿಗರು ಮನವಿ ಮಾಡಿದ್ದಾರೆ.

ಬಿಸಿಸಿಐಗೆ ಅಧ್ಯಕ್ಷ ಯಾರೇ ಆಗಲಿ, ಟೀಂ ಇಂಡಿಯಾ ಕೋಚ್ ಆಗಿ ರವಿಶಾಸ್ತ್ರಿ ಇರುವವರೆಗೂ ಭಾರತಕ್ಕೆ ದೊಡ್ಡ ಟೂರ್ನಮೆಂಟ್ ನಲ್ಲಿ ಗೆಲುವು ಸಿಗಲ್ಲ. ಹೀಗಾಗಿ ಮೊದಲು ಶಾಸ್ತ್ರಿಗೆ ಗೇಟ್ ಪಾಸ್ ನೀಡಿ ಎಂದು ಹಲವರು ಒತ್ತಾಯಿಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಿಕಿ ಪಾಂಟಿಂಗ್, ಸ್ಟೀವ್ ವಾರನ್ನೇ ಹಿಂದಿಕ್ಕಲಿರುವ ವಿರಾಟ್ ಕೊಹ್ಲಿ