Webdunia - Bharat's app for daily news and videos

Install App

ಟೀಂ ಇಂಡಿಯಾ ಕೂಡಿಕೊಂಡ ‘ಕೊರೋನಾ ಸೋಂಕಿತರು’

Webdunia
ಭಾನುವಾರ, 25 ಜುಲೈ 2021 (09:20 IST)
ಲಂಡನ್: ಇಂಗ್ಲೆಂಡ್ ಪ್ರವಾಸದ ವೇಳೆ ಕೊರೋನಾ ಚೇತರಿಸಿಕೊಂಡವರು ಹಾಗೂ ಕ್ವಾರಂಟೈನ್ ಗೊಳಗಾದವರೆಲ್ಲರೂ ಈಗ ಮರಳಿ ತಂಡವನ್ನು ಕೂಡಿಕೊಂಡಿದ್ದಾರೆ.


ಥ್ರೋ ಡೌನ್ ಸ್ಪೆಷಲಿಸ್ಟ್ ದಯಾನಂದ್ ಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಇವರ ಜೊತೆಗೆ ಬೌಲಿಂಗ್ ಕೋಚ್ ಭರತ್ ಅರುಣ್, ವೃದ್ಧಿಮಾನ್ ಸಹಾ ಕೂಡಾ ಆಬ್ಸರ್ ವೇಷನ್ ನಲ್ಲಿದ್ದರು.

ಇದೀಗ ಎಲ್ಲರೂ ಮತ್ತೆ ಕೊರೋನಾ ಪರೀಕ್ಷೆಗೊಳಗಾಗಿ ನೆಗೆಟಿವ್ ವರದಿ ಬಂದ ಬಳಿಕ ಡುಹ್ರಾಂನಲ್ಲಿರುವ ಟೀಂ ಇಂಡಿಯಾದ ಬಯೋ ಬಬಲ್ ವಾತಾವರಣಕ್ಕೆ ಸೇರ್ಪಡೆಯಾಗಿದ್ದಾರೆ. ಇದಕ್ಕೂ ಮೊದಲು ಕೊರೋನಾದಿಂದ ಚೇತರಿಸಿಕೊಂಡ ರಿಷಬ್ ಪಂತ್ ತಂಡಕ್ಕೆ ಸೇರ್ಪಡೆಯಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

ಮುಂದಿನ ಸುದ್ದಿ
Show comments