Webdunia - Bharat's app for daily news and videos

Install App

ಬ್ಯಾಟಿಂಗ್ ಕೋಚ್ ಸ್ಥಾನದಿಂದ ವಜಾ ಮಾಡಿದ್ದಕ್ಕೆ ಕಿತ್ತಾಡಿದ್ದ ಟೀಂ ಇಂಡಿಯಾ ಮಾಜಿ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್

Webdunia
ಗುರುವಾರ, 5 ಸೆಪ್ಟಂಬರ್ 2019 (09:14 IST)
ಮುಂಬೈ: ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಹುದ್ದೆಯಿಂದ ಇತ್ತೀಚೆಗಷ್ಟೇ ವಜಾಗೊಂಡಿದ್ದ ಸಂಜಯ್ ಬಂಗಾರ್ ಇದಕ್ಕೂ ಮೊದಲು ಬಿಸಿಸಿಐ ಆಯ್ಕೆ ಸಮಿತಿ ಜತೆ ಕಿತ್ತಾಡಿದ್ದರು ಎಂಬ ಅಂಶವನ್ನು ಆಂಗ್ಲ ಮಾಧ್ಯಮವೊಂದು ಹೊರ ಹಾಕಿದೆ.


ಬಂಗಾರ್ ಸಹಾಯಕ ಕೋಚ್ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದಾಗ ಆಯ್ಕೆ ಸಮಿತಿ ಸದಸ್ಯ ದೇವಾಂಗ್ ಗಾಂಧಿ ಕೊಠಡಿಗೆ ತೆರಳಿ ಕಿತ್ತಾಡಿದ್ದರಂತೆ. ನನ್ನನ್ನು ಕೋಚ್ ಸ್ಥಾನದಿಂದ ಕಿತ್ತು ಹಾಕಿದರೆ ಚೆನ್ನಾಗಿರಲ್ಲ. ಮುಂದೊಂದು ದಿನ ತನ್ನ ಬಳಿ ಮತ್ತೆ ಕೋಚ್ ಆಗಿ ಕೆಲಸ ಮಾಡುವಂತೆ ಕೇಳಿಕೊಂಡು ಬರಬೇಕಾದೀತು ಎಂದೆಲ್ಲಾ ಬಾಯಿಗೆ ಬಂದಂತೆ ಹರಿಹಾಯ್ದಿದ್ದರು ಎನ್ನಲಾಗಿದೆ.

ಆದರೆ ಬಿಸಿಸಿಐಗೆ ಸಂಜಯ್ ಬಂಗಾರ್ ರನ್ನು ಮತ್ತೆ ಮುಂದುವರಿಸಲು ಇಚ್ಛೆಯಿರಲಿಲ್ಲ. ಅವರ ವರ್ತನೆ ಬಗ್ಗೆ ಅಸಮಾಧಾನವಿತ್ತು. ಅದರಲ್ಲೂ ಧೋನಿಯಂತಹ ಬ್ಯಾಟ್ಸ್ ಮನ್ ಗಳನ್ನು ಮೇಲಿನ ಕ್ರಮಾಂಕದಲ್ಲಿ ಆಡಿಸಲು ಬಂಗಾರ್ ಒಪ್ಪಿರಲಿಲ್ಲ. ಇದು ವಿವಾದಕ್ಕೂ ಕಾರಣವಾಗಿತ್ತು. ಇಂತಹ ಅನೇಕ ನಿರ್ಧಾರಗಳು ಬಿಸಿಸಿಐಗೆ ಇಷ್ಟವಾಗಿರಲಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments