Webdunia - Bharat's app for daily news and videos

Install App

ಬ್ಯಾಟಿಂಗ್ ಕೋಚ್ ಸ್ಥಾನದಿಂದ ವಜಾ ಮಾಡಿದ್ದಕ್ಕೆ ಕಿತ್ತಾಡಿದ್ದ ಟೀಂ ಇಂಡಿಯಾ ಮಾಜಿ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್

Webdunia
ಗುರುವಾರ, 5 ಸೆಪ್ಟಂಬರ್ 2019 (09:14 IST)
ಮುಂಬೈ: ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಹುದ್ದೆಯಿಂದ ಇತ್ತೀಚೆಗಷ್ಟೇ ವಜಾಗೊಂಡಿದ್ದ ಸಂಜಯ್ ಬಂಗಾರ್ ಇದಕ್ಕೂ ಮೊದಲು ಬಿಸಿಸಿಐ ಆಯ್ಕೆ ಸಮಿತಿ ಜತೆ ಕಿತ್ತಾಡಿದ್ದರು ಎಂಬ ಅಂಶವನ್ನು ಆಂಗ್ಲ ಮಾಧ್ಯಮವೊಂದು ಹೊರ ಹಾಕಿದೆ.


ಬಂಗಾರ್ ಸಹಾಯಕ ಕೋಚ್ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದಾಗ ಆಯ್ಕೆ ಸಮಿತಿ ಸದಸ್ಯ ದೇವಾಂಗ್ ಗಾಂಧಿ ಕೊಠಡಿಗೆ ತೆರಳಿ ಕಿತ್ತಾಡಿದ್ದರಂತೆ. ನನ್ನನ್ನು ಕೋಚ್ ಸ್ಥಾನದಿಂದ ಕಿತ್ತು ಹಾಕಿದರೆ ಚೆನ್ನಾಗಿರಲ್ಲ. ಮುಂದೊಂದು ದಿನ ತನ್ನ ಬಳಿ ಮತ್ತೆ ಕೋಚ್ ಆಗಿ ಕೆಲಸ ಮಾಡುವಂತೆ ಕೇಳಿಕೊಂಡು ಬರಬೇಕಾದೀತು ಎಂದೆಲ್ಲಾ ಬಾಯಿಗೆ ಬಂದಂತೆ ಹರಿಹಾಯ್ದಿದ್ದರು ಎನ್ನಲಾಗಿದೆ.

ಆದರೆ ಬಿಸಿಸಿಐಗೆ ಸಂಜಯ್ ಬಂಗಾರ್ ರನ್ನು ಮತ್ತೆ ಮುಂದುವರಿಸಲು ಇಚ್ಛೆಯಿರಲಿಲ್ಲ. ಅವರ ವರ್ತನೆ ಬಗ್ಗೆ ಅಸಮಾಧಾನವಿತ್ತು. ಅದರಲ್ಲೂ ಧೋನಿಯಂತಹ ಬ್ಯಾಟ್ಸ್ ಮನ್ ಗಳನ್ನು ಮೇಲಿನ ಕ್ರಮಾಂಕದಲ್ಲಿ ಆಡಿಸಲು ಬಂಗಾರ್ ಒಪ್ಪಿರಲಿಲ್ಲ. ಇದು ವಿವಾದಕ್ಕೂ ಕಾರಣವಾಗಿತ್ತು. ಇಂತಹ ಅನೇಕ ನಿರ್ಧಾರಗಳು ಬಿಸಿಸಿಐಗೆ ಇಷ್ಟವಾಗಿರಲಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments