Webdunia - Bharat's app for daily news and videos

Install App

ತಿರುವನಂತಪುರಂ ಅಭಿಮಾನಿಗಳ ಕರೆಗೆ ಕಿವಿಗೊಡದ ವಿರಾಟ್ ಕೊಹ್ಲಿ

Webdunia
ಸೋಮವಾರ, 9 ಡಿಸೆಂಬರ್ 2019 (09:26 IST)
ತಿರುವನಂತಪುರಂ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ತವರಿನ ಹೀರೋ ಸಂಜು ಸ್ಯಾಮ್ಸನ್ ಗೆ ಅವಕಾಶ ಕೊಡಬೇಕೆಂಬುದು ಅಭಿಮಾನಿಗಳ ಒತ್ತಾಸೆಯಾಗಿತ್ತು.


ಆದರೆ ಅಭಿಮಾನಿಗಳ ಒತ್ತಾಸೆಗೆ ಕಿವಿಗೊಡದ ವಿರಾಟ್ ಕೊಹ್ಲಿ ಮತ್ತು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಮತ್ತೆ ರಿಷಬ್ ಪಂತ್ ಗೇ ಮಣೆ ಹಾಕಿತು.

ಕೇರಳದವರೇ ಆದ ಸಂಜು ವಿಮಾನ ನಿಲ್ದಾಣಕ್ಕೆ ಬಂದಿಳಿಯುವಾಗ ಮತ್ತು ಮೈದಾನದಲ್ಲಿ ಅಭ್ಯಾಸ ನಡೆಸುವಾಗಲೂ ಭಾರೀ ಹರ್ಷೋದ್ಘಾರ ಮಾಡಿದ್ದ ಅಭಿಮಾನಿಗಳು ಅವರನ್ನು ಕಣಕ್ಕಿಳಿಸುವಂತೆ ಒತ್ತಾಯಿಸಿದ್ದರು. ಆದರೆ ಸ್ಯಾಮ್ಸನ್ ಗೆ ತವರಿನಲ್ಲಿ ಅವಕಾಶ ಕೊಡಲೇ ಇಲ್ಲ. ಇದು ಅಭಿಮಾನಿಗಳಿಗೂ ಬೇಸರ ತರಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

IND vs ENG Test: ವಿದೇಶಿ ನೆಲದಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments