Webdunia - Bharat's app for daily news and videos

Install App

ತಿರುವನಂತಪುರಂ ಅಭಿಮಾನಿಗಳ ಕರೆಗೆ ಕಿವಿಗೊಡದ ವಿರಾಟ್ ಕೊಹ್ಲಿ

Webdunia
ಸೋಮವಾರ, 9 ಡಿಸೆಂಬರ್ 2019 (09:26 IST)
ತಿರುವನಂತಪುರಂ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ತವರಿನ ಹೀರೋ ಸಂಜು ಸ್ಯಾಮ್ಸನ್ ಗೆ ಅವಕಾಶ ಕೊಡಬೇಕೆಂಬುದು ಅಭಿಮಾನಿಗಳ ಒತ್ತಾಸೆಯಾಗಿತ್ತು.


ಆದರೆ ಅಭಿಮಾನಿಗಳ ಒತ್ತಾಸೆಗೆ ಕಿವಿಗೊಡದ ವಿರಾಟ್ ಕೊಹ್ಲಿ ಮತ್ತು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಮತ್ತೆ ರಿಷಬ್ ಪಂತ್ ಗೇ ಮಣೆ ಹಾಕಿತು.

ಕೇರಳದವರೇ ಆದ ಸಂಜು ವಿಮಾನ ನಿಲ್ದಾಣಕ್ಕೆ ಬಂದಿಳಿಯುವಾಗ ಮತ್ತು ಮೈದಾನದಲ್ಲಿ ಅಭ್ಯಾಸ ನಡೆಸುವಾಗಲೂ ಭಾರೀ ಹರ್ಷೋದ್ಘಾರ ಮಾಡಿದ್ದ ಅಭಿಮಾನಿಗಳು ಅವರನ್ನು ಕಣಕ್ಕಿಳಿಸುವಂತೆ ಒತ್ತಾಯಿಸಿದ್ದರು. ಆದರೆ ಸ್ಯಾಮ್ಸನ್ ಗೆ ತವರಿನಲ್ಲಿ ಅವಕಾಶ ಕೊಡಲೇ ಇಲ್ಲ. ಇದು ಅಭಿಮಾನಿಗಳಿಗೂ ಬೇಸರ ತರಿಸಿತು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments