Webdunia - Bharat's app for daily news and videos

Install App

ವಿಶ್ವಕಪ್ ಗೆ ಮೊದಲು ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದ ಪಾಕ್ ನಾಯಕ ಸರ್ಫರಾಜ್ ಅಹಮ್ಮದ್

Webdunia
ಮಂಗಳವಾರ, 23 ಏಪ್ರಿಲ್ 2019 (07:36 IST)
ಇಸ್ಲಾಮಾಬಾದ್: ವಿಶ್ವಕಪ್ ಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನಲೆಯಲ್ಲಿ ಎಲ್ಲಾ ತಂಡಗಳು ಜಿದ್ದಾಜಿದ್ದಿನ ಹಣಾಹಣಿಗೆ ತಯಾರಾಗುತ್ತಿದೆ.


ಇದೀಗ ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಆಡಬೇಕೋ ಬೇಡವೋ ಎಂದು ಭಾರತ ಗೊಂದಲದಲ್ಲಿರುವಾಗಲೇ ಪಾಕ್ ನಾಯಕ ಸರ್ಫ್ರರಾಜ್ ಅಹಮ್ಮದ್ ಭಾರತ ತಂಡಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದರು.

‘ನಾಯಕನಾಗಿ ನಾವು ಎಲ್ಲಾ ತಂಡಗಳೊಂದಿಗೆ ಆಡಿ ಗೆಲ್ಲಲು ಬಯಸುತ್ತೇವೆ. ಅದಕ್ಕೆ ಭಾರತವೂ ಹೊರತಲ್ಲ. ನಾವು ಅಫ್ಘಾನಿಸ್ತಾನದ ಜತೆ ಆಡುವ ಹಾಗೇ ಭಾರತದ ಜತೆಗೂ ಆಡುತ್ತೇವೆ. ಭಾರತದ ವಿರುದ್ಧ ಎಲ್ಲಾ ತಂಡಗಳು ಗೆಲ್ಲಲು ಬಯಸುತ್ತವೆ. ಹಾಗೇ ನಾವೂ ಭಾರತ ಮಾತ್ರವಲ್ಲ ಎಲ್ಲಾ ತಂಡಗಳ ವಿರುದ್ಧವೂ ಗೆದ್ದು ವಿಶ್ವಕಪ್ ಗೆಲ್ಲುತ್ತೇವೆ’ ಎಂದು ಸರ್ಫ್ರಾಜ್ ಅಹಮ್ಮದ್ ಹೇಳಿದ್ದಾರೆ.

ವಿಶ್ವಕಪ್ ನಲ್ಲಿ ಇದುವರೆಗೆ ಭಾರತ ವಿರುದ್ಧ ಗೆದ್ದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸರ್ಫ್ರಾಜ್ ‘ಇದುವರೆಗೆ ಸೋಲಿಸಿಲ್ಲ. ಆದರೆ ಇತ್ತೀಚೆಗೆ ದೊಡ್ಡ ಐಸಿಸಿ ಈವೆಂಟ್ ನಲ್ಲಿ ಅವರನ್ನು ನಾವು ಸೋಲಿಸಿದ್ದೆವು ಎಂಬುದನ್ನು ಮರೆಯಬಾರದು’ ಎಂದು ಪಾಕ್ ನಾಯಕ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮುಂದಿನ ಸುದ್ದಿ
Show comments