Webdunia - Bharat's app for daily news and videos

Install App

ಚೀಟ್ ಮಾಡಿ ಗೆದ್ದ ಮೇಲೆಯೂ ಹೆಮ್ಮೆಪಡುವುದೇಕೆ? ಸೌರಾಷ್ಟ್ರ ನಾಯಕನಿಗೆ ಟ್ರೋಲ್ ಮಾಡಿದ ಕರ್ನಾಟಕ ಅಭಿಮಾನಿಗಳು

Webdunia
ಬುಧವಾರ, 30 ಜನವರಿ 2019 (09:22 IST)
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕರ್ನಾಟಕ ವಿರುದ್ಧ ನಡೆದಿದ್ದ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಗೆದ್ದ ಬಳಿಕ ಸೆಲ್ಫೀ ತೆಗೆದು ಟ್ವೀಟ್ ಮಾಡಿದ್ದ ನಾಯಕ ಜಯದೇವ್ ಉನಾದ್ಕಟ್ ಟ್ರೋಲ್ ಗೊಳಗಾಗಿದ್ದಾರೆ.


ಚೇತೇಶ್ವರ ಪೂಜಾರ ಔಟ್ ಆದರೂ ಔಟ್ ಕೊಡದೇ ಕಳಪೆ ಅಂಪಾಯರಿಂಗ್ ಪ್ರದರ್ಶಿಸಿದ್ದ ಅಂಪಾಯರ್ ಗಳಿಂದಾಗಿ ಕರ್ನಾಟಕ ಸೋಲುವಂತಾಯಿತು. ಈ ಹಿನ್ನಲೆಯಲ್ಲಿ ಅಭಿಮಾನಿಗಳು ಸೌರಾಷ್ಟ್ರ ಮೇಲೆ ಭಾರೀ ಆಕ್ರೋಶ ಹೊಂದಿದ್ದಾರೆ.

ಇದರ ನಡುವೆಯೇ ಸೆಲ್ಫೀ ತೆಗೆದು, ಗೆದ್ದಿದ್ದಕ್ಕೆ ಹೆಮ್ಮೆಯಿದೆ. ಈ ತಂಡದ ಬಗ್ಗೆ ನನಗೆ ಹೆಮ್ಮೆಯಿದೆ ಎಂದೆಲ್ಲಾ ಬರೆದುಕೊಂಡ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕಟ್‍ ಗೆ ಚೀಟ್ ಮಾಡಿ ಗೆದ್ದ ಮೇಲೆ ಖುಷಿಪಡುವುದೇಕೆ? ನಿಜವಾಗಿ ಗೆದ್ದಿದ್ದು ಕರ್ನಾಟಕ. ನಿಮ್ಮ ತಂಡದಲ್ಲಿ ಇನ್ನೊಬ್ಬರು ಇರಬೇಕಲ್ಲಾ? ನಿಜವಾದ ಗೆಲುವಿಗೆ ಕಾರಣರಾದವರು ಎಂದು ಅಭಿಮಾನಿಗಳು ಅಂಪಾಯರ್ ಗೆ ಪರೋಕ್ಷವಾಗಿ ಟಾಂಗ್ ಕೊಟ್ಟು ಟ್ರೋಲ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments