Webdunia - Bharat's app for daily news and videos

Install App

ಈಗಿನ ಆಯ್ಕೆಗಾರರಿಗೆ ವಿರಾಟ್ ಕೊಹ್ಲಿ, ರವಿಶಾಸ್ತ್ರಿಯನ್ನು ಪ್ರಶ್ನೆ ಮಾಡುವ ಧೈರ್ಯವೇ ಇಲ್ಲವಂತೆ!

Webdunia
ಬುಧವಾರ, 10 ಅಕ್ಟೋಬರ್ 2018 (08:05 IST)
ಮುಂಬೈ: ಪ್ರಸಕ್ತಿ ಬಿಸಿಸಿಐ ರಾಷ್ಟ್ರೀಯ ತಂಡದ ಆಯ್ಕೆ ಸಮಿತಿಗೆ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಮತ್ತು ನಾಯಕ ವಿರಾಟ್ ಕೊಹ್ಲಿ ನಿರ್ಧಾರಗಳನ್ನು ಪ್ರಶ್ನಿಸುವ ಧೈರ್ಯವೇ ಇಲ್ಲ ಎಂದು ಮಾಜಿ ಕ್ರಿಕೆಟಿಗ ಸೈಯದ್ ಕಿರ್ಮಾನಿ ಟೀಕಿಸಿದ್ದಾರೆ.

ಅವಕಾಶ ಕೊಡದೇ ಕರುಣ್ ನಾಯರ್ ಮತ್ತು ಮುರಳಿ ವಿಜಯ್ ರನ್ನು ತಂಡದಿಂದ ಕೈಬಿಟ್ಟಿದ್ದರ ಬಗ್ಗೆ ಉಲ್ಲೇಖಿಸಿ ಕಿರ್ಮಾನಿ ಈ ರೀತಿ ವಾಗ್ದಾಳಿ ನಡೆಸಿದ್ದಾರೆ.

‘ಈಗಿನ ಆಯ್ಕೆ ಸಮಿತಿಗೆ ಕೊಹ್ಲಿ, ರವಿಶಾಸ್ತ್ರಿ ನಿರ್ಧಾರವನ್ನು ಪ್ರಶ್ನಿಸುವ ಅನುಭವ ಇಲ್ಲ. ಅವರು ತಂಡದ ಮ್ಯಾನೇಜ್ ಮೆಂಟ್ ಹೇಳಿದ್ದನ್ನೇ ನಂಬುತ್ತಿವೆ. ಯಾಕೆಂದರೆ ಅವರಿಗೆ ಅವರನ್ನು ಪ್ರಶ್ನಿಸುವಷ್ಟು ಅನುಭವವಿಲ್ಲ’ ಎಂದು ಕಾರ್ಯಕ್ರಮವೊಂದರಲ್ಲಿ ಕಿರ್ಮಾನಿ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments