Webdunia - Bharat's app for daily news and videos

Install App

ಇಂದಿನಿಂದ ಸೈಯದ್ ಮುಷ್ತಾಕ್ ಟೂರ್ನಿ ಸೂಪರ್ ಲೀಗ್ ಹಂತ: ರಾಜ್ಯಕ್ಕೆ ತಮಿಳುನಾಡು ಎದುರಾಳಿ

Webdunia
ಗುರುವಾರ, 21 ನವೆಂಬರ್ 2019 (09:09 IST)
ಬೆಂಗಳೂರು: ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಇಂದಿನಿಂದ ಸೂಪರ್ ಲೀಗ್ ಹಂತದ ಪಂದ್ಯಗಳು ಆರಂಭವಾಗಲಿದ್ದು, ಕರ್ನಾಟಕ ತಂಡಕ್ಕೆ ತಮಿಳುನಾಡು ಎದುರಾಳಿಯಾಗಲಿದೆ.


ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ್ದ ಮನೀಶ್ ಪಾಂಡೆ ನೇತೃತ್ವದ ರಾಜ್ಯ ತಂಡ ಇಂದೂ ಗೆಲುವಿನ ಆತ್ಮವಿಶ್ವಾಸದಲ್ಲಿದೆ. ಕರ್ನಾಟಕ ಸೂಪರ್ ಲೀಗ್ ಹಂತದಲ್ಲಿ ಇಂದು ತಮಿಳುನಾಡು, ನವಂಬರ್ 2 ರಂದು ಜಾರ್ಖಂಡ್, ನವಂಬರ್ 24 ರಂದು ಪಂಜಾಬ್ ವಿರುದ್ಧ ಮತ್ತು ನವಂಬರ್ 25 ರಂದು ಮುಂಬೈ ವಿರುದ್ಧ ಸೆಣಸಲಿದೆ. ಈ ಎಲ್ಲಾ ಪಂದ್ಯಗಳೂ ಸೂರತ್ ನಲ್ಲಿ ನಡೆಯಲಿವೆ.

ರಾಜ್ಯ ತಂಡಕ್ಕೆ ಅದ್ಭುತ ಫಾರ್ಮ್ ನಲ್ಲಿರುವ ಕೆಎಲ್ ರಾಹುಲ್, ಮನೀಶ್ ಪಾಂಡೆ, ದೇವದತ್ತ ಪಡಿಕ್ಕಲ್ ಪ್ರಮುಖ ಆಟಗಾರರಲಿದ್ದಾರೆ. ಹೀಗಾಗಿ ಎದುರಾಳಿಗಳಿಗೆ ಕರ್ನಾಟಕವನ್ನು ಸೋಲಿಸುವುದು ಅಷ್ಟು ಸುಲಭವಲ್ಲ. ಲೀಗ್ ನಿಂದಲೇ ಅತ್ಯುತ್ತಮ ಪ್ರದರ್ಶನ ಕಾಯ್ದುಕೊಂಡಿರುವ ರಾಜ್ಯ ತಂಡ ಆಡಿದ 6 ಪಂದ್ಯಗಳ ಪೈಕಿ 5 ರಲ್ಲಿ ಗೆದ್ದು ಆತ್ಮವಿಶ್ವಾಸದಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments