Webdunia - Bharat's app for daily news and videos

Install App

ಇಂಗ್ಲೆಂಡ್ ಕ್ರಿಕೆಟಿಗರ ಮೇಲೆ ಚೆಂಡು ವಿರೂಪ ಆರೋಪ

Webdunia
ಸೋಮವಾರ, 16 ಆಗಸ್ಟ್ 2021 (09:37 IST)
ಲಾರ್ಡ್ಸ್: ಭಾರತದ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಕ್ರಿಕೆಟಿಗರು ಚೆಂಡು ವಿರೂಪಗೊಳಿಸಿದ ಆರೋಪಕ್ಕೊಳಗಾಗಿದ್ದಾರೆ.
Photo Courtesy: Google


ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಇಂಗ್ಲೆಂಡ್ ಆಟಗಾರರು ಕಾಲಿನಲ್ಲಿ ಬಾಲ್ ತುಳಿದು ಚೆಂಡು ವಿರೂಪಗೊಳಿಸಲು ಯತ್ನಿಸಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಇಲ್ಲೇನಾಗ್ತಿದೆ? ಚೆಂಡು ವಿರೂಪವೇ? ಕೊರೋನಾಗೆ ಮುನ್ನೆಚ್ಚರಿಕೆಯ ಕ್ರಮವೇ? ಎಂದು ಸೆಹ್ವಾಗ್ ವ್ಯಂಗ್ಯವಾಗಿ ಪ್ರಶ್ನೆ ಮಾಡಿದ್ದಾರೆ.

ಆದರೆ ಸೆಹ್ವಾಗ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ತಮ್ಮ ಆಟಗಾರರನ್ನು ಸಮರ್ಥಿಸಿಕೊಂಡಿದ್ದಾರೆ. ಇದು ಆಕಸ್ಮಿಕವಾಗಿ ನಡೆದ ಘಟನೆಯಷ್ಟೇ. ಬಾಲ್ ಟ್ಯಾಂಪರಿಂಗ್ ಅಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಟೌಡಿ ಟ್ರೋಫಿ ಹೆಸರು ವಿವಾದಕ್ಕೆ ಕೊನೆಗೂ ಮೌನ ಮುರಿದ ಸಚಿನ್ ತೆಂಡೂಲ್ಕರ್‌

ಹುಡುಗಿಯಾಗಿ ಬದಲಾದ ಕ್ರಿಕೆಟಿಗ: ಐಸಿಸಿ, ಬಿಸಿಸಿಐಗೆ ಅನಯಾ ಬಂಗಾರ್‌ ವಿಶೇಷ ಮನವಿ

IND vs ENG test: ಭಾರತ, ಇಂಗ್ಲೆಂಡ್ ಟೆಸ್ಟ್ ಸರಣಿಯ ಲೈವ್ ವೀಕ್ಷಣೆ ಎಲ್ಲಿ, ಟೈಂ ವಿವರ ಇಲ್ಲಿದೆ

ಜಸ್ಪ್ರೀತ್ ಬುಮ್ರಾಗೆಲ್ಲಾ ನಾವು ಹೆದರಲ್ಲ ಎಂದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್

IND vs ENG: ಭಾರತದ ವಿರುದ್ಧ ಕಣಕ್ಕಿಳಿಯಲಿರುವ 11 ಆಟಗಾರರ ಪಟ್ಟಿ ಪ್ರಕಟಿಸಿದ ಇಂಗ್ಲೆಂಡ್

ಮುಂದಿನ ಸುದ್ದಿ
Show comments