Webdunia - Bharat's app for daily news and videos

Install App

ಯೋಧರ ಮೇಲೆ ಬೀಳುವ ಒಂದೊಂದು ಏಟಿಗೆ 100 ಜಿಹಾದಿಗಳ ಹೆಣ ಬೀಳಬೇಕು: ಸೆಹ್ವಾಗ್, ಗಂಭೀರ್ ಕಿಡಿ

Webdunia
ಗುರುವಾರ, 13 ಏಪ್ರಿಲ್ 2017 (16:55 IST)
ಏಪ್ರಿಲ್  9ರಂದು ಶ್ರೀನಗರದ ಉಪಚುನಾವಣೆ ವೇಳೆ ಸಿಆರ್`ಪಿಎಫ್ ಯೋಧನೊಬ್ಬನಿಗೆ ಪ್ರತಿಭಟನಾಕಾರರಲ್ಲೊಬ್ಬ ಕಾಲಿನಿಂದ ಒದ್ದ ಬಗ್ಗೆ ಮಾಜಿ ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್ ಮತ್ತು ಗೌತಮ್ ಗಂಭೀರ್ ಟ್ವಿಟ್ಟರ್`ನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರಿಗೆ ಆಜಾದಿ ಬೇಕೋ ಅವರು ದೇಶ ಬಿಟ್ಟು ಹೋಗಿ ಎಂದು ಕಿಡಿ ಕಾರಿದ್ದಾರೆ.

ಯೋಧರ ಮೇಲೆ ಬೀಳುವ ಒಂದೊಂದು ಏಟಿಗೆ 100 ಜಿಹಾದಿಗಳ ಹೆಣ ಬೀಳಬೇಕು ಎಂದು ಗೌತಮ್ ಗಂಭೀರ್ ಕಿಡಿ ಕಾರಿದ್ದಾರೆ. ಗಂಭೀರ್ ಟ್ವೀಟ್`ಗೆ ಪ್ರತಿಕ್ರಿಯಿಸಿರುವ ಸೆಹ್ವಾಗ್, ಯೋಧರ ಮೆಲಿನ ಹಲ್ಲೆಯನ್ನ ಸಹಿಸಿಕೊಳ್ಳಲಾಗುವುದಿಲ್ಲ ಎಂದು ಟ್ವಿಟ್ ಮಾಡಿದ್ದಾರೆ.

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಂಡರ್ಸನ್ ತೆಂಡುಲ್ಕರ್ ಟ್ರೋಫಿಯಲ್ಲಿದೆ ಒಂದು ವಿಶೇಷತೆ ಏನದು ನೋಡಿ

IND vs ENG Test: ರೋಕೊ ಇಲ್ಲದ ಟೀಂ ಇಂಡಿಯಾಗೆ ರೂಟ್ ಕಿತ್ತೆಸೆಯುವುದೇ ದೊಡ್ಡ ಸವಾಲು

ಪಟೌಡಿ ಟ್ರೋಫಿ ಹೆಸರು ವಿವಾದಕ್ಕೆ ಕೊನೆಗೂ ಮೌನ ಮುರಿದ ಸಚಿನ್ ತೆಂಡೂಲ್ಕರ್‌

ಹುಡುಗಿಯಾಗಿ ಬದಲಾದ ಕ್ರಿಕೆಟಿಗ: ಐಸಿಸಿ, ಬಿಸಿಸಿಐಗೆ ಅನಯಾ ಬಂಗಾರ್‌ ವಿಶೇಷ ಮನವಿ

IND vs ENG test: ಭಾರತ, ಇಂಗ್ಲೆಂಡ್ ಟೆಸ್ಟ್ ಸರಣಿಯ ಲೈವ್ ವೀಕ್ಷಣೆ ಎಲ್ಲಿ, ಟೈಂ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments