Webdunia - Bharat's app for daily news and videos

Install App

ಯೋಧರ ಮೇಲೆ ಬೀಳುವ ಒಂದೊಂದು ಏಟಿಗೆ 100 ಜಿಹಾದಿಗಳ ಹೆಣ ಬೀಳಬೇಕು: ಸೆಹ್ವಾಗ್, ಗಂಭೀರ್ ಕಿಡಿ

Webdunia
ಗುರುವಾರ, 13 ಏಪ್ರಿಲ್ 2017 (16:55 IST)
ಏಪ್ರಿಲ್  9ರಂದು ಶ್ರೀನಗರದ ಉಪಚುನಾವಣೆ ವೇಳೆ ಸಿಆರ್`ಪಿಎಫ್ ಯೋಧನೊಬ್ಬನಿಗೆ ಪ್ರತಿಭಟನಾಕಾರರಲ್ಲೊಬ್ಬ ಕಾಲಿನಿಂದ ಒದ್ದ ಬಗ್ಗೆ ಮಾಜಿ ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್ ಮತ್ತು ಗೌತಮ್ ಗಂಭೀರ್ ಟ್ವಿಟ್ಟರ್`ನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರಿಗೆ ಆಜಾದಿ ಬೇಕೋ ಅವರು ದೇಶ ಬಿಟ್ಟು ಹೋಗಿ ಎಂದು ಕಿಡಿ ಕಾರಿದ್ದಾರೆ.

ಯೋಧರ ಮೇಲೆ ಬೀಳುವ ಒಂದೊಂದು ಏಟಿಗೆ 100 ಜಿಹಾದಿಗಳ ಹೆಣ ಬೀಳಬೇಕು ಎಂದು ಗೌತಮ್ ಗಂಭೀರ್ ಕಿಡಿ ಕಾರಿದ್ದಾರೆ. ಗಂಭೀರ್ ಟ್ವೀಟ್`ಗೆ ಪ್ರತಿಕ್ರಿಯಿಸಿರುವ ಸೆಹ್ವಾಗ್, ಯೋಧರ ಮೆಲಿನ ಹಲ್ಲೆಯನ್ನ ಸಹಿಸಿಕೊಳ್ಳಲಾಗುವುದಿಲ್ಲ ಎಂದು ಟ್ವಿಟ್ ಮಾಡಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments