Webdunia - Bharat's app for daily news and videos

Install App

ಕನಸು ಕಾಣುವುದರಿಂದಲೇ ಭವಿಷ್ಯ ರೂಪುಗೊಳ್ಳುವುದು: ವೈರಲ್ ಆಯ್ತು ಸೆಹ್ವಾಗ್ ಟ್ವೀಟ್

Webdunia
ಮಂಗಳವಾರ, 6 ಜೂನ್ 2017 (12:23 IST)
ಮುಂಬೈ:ಕ್ರಿಕೆಟ್ ನಿಂದ ನಿವೃತ್ತಿಯಾದರೂ ವೀರೇಂದ್ರ ಸೆಹ್ವಾಗ್ ತಮ್ಮ ವಿಚಿತ್ರ ಟ್ವೀಟ್ ಗಳ ಮೂಲಕ ಸದಾಕಾಲ ಸುದ್ದಿಯಲ್ಲಿರುತ್ತಾರೆ. ಈಗ ಭಾರತ ತಂಡದ ಮಾಜಿ ನಾಯಕ  ಸೌರವ್ ಗಂಗೂಲಿ  ಹಾಗೂ ಆಸಿಸ್ ಸ್ಪಿನ್ ದಿಗ್ಗಜ ಶೇನ್ ವಾರ್ನ್ ರನ್ನು ಸೆಹ್ವಾಗ್ ಎನೆಂದು ಕಾಲೆಳೆದಿದ್ದಾರೆ ನೋಡಿ..
 
ಲಂಡನ್ ನ ಎಡ್ಜ್ ಬ್ಯಾಸ್ಟನ್ ಮೈದಾನದಲ್ಲಿ ನಡೆದ ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಸಹ ವೀಕ್ಷಕ ವಿವರಣೆಗಾರರಾಗಿದ್ದ ಸೌರವ್‌ ಗಂಗೂಲಿ ಹಾಗೂ ಶೇನ್‌ ವಾರ್ನ್‌ ಮಳೆ ವಿರಾಮದ ವೇಳೆ ಸ್ಟುಡಿಯೋದಲ್ಲಿ  ಮಲಗಿದ್ದರು. ಈ ವೇಳೆ ತಮ್ಮ ಮೊಬೈಲ್ ಮೂಲಕ ಫೋಟೋ ತೆಗೆದ ವೀರೂ ಚಿತ್ರವನ್ನು ಟ್ವಿಟರ್‌ನಲ್ಲಿ ಹಾಕಿ ‘ಕನಸು ಕಾಣುವುದರಿಂದಲೇ ಭವಿಷ್ಯ ರೂಪುಗೊಳ್ಳುವುದು. ಈ ದಿಗ್ಗಜರು ಸಿಕ್ಕಿರುವ ಈ ಬಿಡುವಿನಲ್ಲೂ ನಿದ್ದೆ ಮಾಡುತ್ತಾ,  ಕನಸು ಕಾಣುತ್ತಿದ್ದಾರೆ' ಎಂದು ಟ್ವೀಟ್ ಮಾಡಿದ್ದಾರೆ.
 
ಈ ಟ್ವೀಟ್ ಗೆ ವ್ಯಾಪಕ ಪ್ರತಿಕ್ರಿಯೆಗಳು ಬಂದಿದ್ದು, ವೀರೂ ಟ್ವೀಟ್ "ಕನಸಿನ ಬೆನ್ನು ಹತ್ತಿ" ಎಂಬ ಟ್ರೆಂಡ್ ಶುರುವಾಗಿದೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments