Webdunia - Bharat's app for daily news and videos

Install App

2019 ವಿಶ್ವಕಪ್ ತಂಡದಲ್ಲಿ ಧೋನಿ ಇರಬೇಕಾ..?: ಸೆಹ್ವಾಗ್ ಹೇಳಿದ್ದೇನು ಗೊತ್ತಾ..?

Webdunia
ಸೋಮವಾರ, 28 ಆಗಸ್ಟ್ 2017 (11:20 IST)
ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2019ರ ವಿಶ್ವಕಪ್ ತಂಡದಲ್ಲಿ ಇರಬೇಕೆ..? ಬೇಡವೋ ಎಂಬ ಬಗ್ಗೆ ಆಯ್ಕೆ ಸಮಿತಿ ಗೊಂದಲದಲ್ಲಿರುವ ಬಿನ್ನಲ್ಲೇ ಧೋನಿ ಸ್ಥಾನ ತುಂಬಬಲ್ಲ ಆಟಗಾರನನ್ನ ಇನ್ನೂ ಹುಡುಕಬೇಕಿದೆ ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.
 

`ಧೋನಿಯ ಸ್ಥಾನ ತುಂಬಬಲ್ಲ ಆಟಗಾರರು ಸದ್ಯಕ್ಕಂತೂ ಯಾರೂ ಇಲ್ಲ. ರಿಶಬ್ ಪಂತ್ ಒಳ್ಳೆಯ ಆಟಗಾರ, ಆದರೆ, ಧೋನಿ ಸ್ಥಾನ ತುಂಬಲು ರಿಶಬ್`ಗೆ ಬಹಳಷ್ಟು ಸಮಯ ಬೇಕಿದೆ. ಅದು 2019ರ ವಿಶ್ವಕಪ್ ಬಳಿಕವೇ ಸಾಧ್ಯ. ಆ ಬಳಿಕವಷ್ಟೇ ಧೋನಿಯ ಸ್ಥಾನವನ್ನ ತುಂಬುವ ಕುರಿತು ಯೋಚಿಸಬಹುದಾಗಿದೆ. ಅಲ್ಲಿಯವರೆಗೆ ರಿಶಬ್ ಪಂತ್ಯ ಻ನುಭವ ಪಡೆಯಲಿ ಎಂದು ನ್ಯೂಸ್ 18 ಸಂದರ್ಶನದಲ್ಲಿ ಸೆಹ್ವಾಗ್ ಹೇಳಿದ್ದಾರೆ

`ಧೋನಿ ರನ್ ಸ್ಕೋರ್ ಮಾಡುತ್ತಿದ್ದಾರಾ..? ಇಲ್ಲವೇ..? ಎಂಬ ಬಗ್ಗೆ  ತಲೆಕೆಡಿಸಿಕೊಳ್ಳುವುದು ಬೇಡ. 2019ರ ವಿಶ್ವಕಪ್`ವರೆಗೆ ಧೋನಿ ಫಿಟ್ ಆಗಿರುವಂತೆ ಪ್ರಾರ್ಥಿಸಬೇಕು. ಮಧ್ಯಮ ಮತ್ತು ಕೆಳ ಮಧ್ಯಮ ಕ್ರಮಾಂಕದಲ್ಲಿ ಧೋನಿ ಹೊಂದಿರುವ ಅನುಭವ ಯಾರಿಗೂ ಇಲ್ಲ ಎಂದು ಸೆಹ್ವಾಗ್ ಹೇಳಿದ್ಧಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ಮುಂದಿನ ಸುದ್ದಿ
Show comments