Webdunia - Bharat's app for daily news and videos

Install App

ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ಒತ್ತಡಕ್ಕೆ ಮಣಿದು ಈ ಕೆಲಸ ಮಾಡಲು ಒಪ್ಪಿಕೊಂಡರಂತೆ ಕ್ರಿಕೆಟಿಗ ಸೆಹ್ವಾಗ್

Webdunia
ಗುರುವಾರ, 2 ಆಗಸ್ಟ್ 2018 (09:39 IST)
ನವದೆಹಲಿ: ರಾಷ್ಟ್ರೀಯ ಉದ್ದೀಪನಾ ಔಷಧಿ ನಿರೋಧಕ ಪ್ರಾಧಿಕಾರ (ನಾಡಾ) ಸದಸ್ಯರಾಗಿದ್ದೂ ಸಭೆಗೆ ಹಾಜರಾಗದ ಬಗ್ಗೆ ವಿವಾದವಾಗುತ್ತಿದ್ದಂತೆ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಪ್ರತಿಕ್ರಿಯೆ ನೀಡಿದ್ದಾರೆ.

ನಾಡಾ ಸಭೆಗೆ ಆಗಮಿಸದ ಬಗ್ಗೆ ಬಂದ ಟೀಕೆಗಳಿಗೆ ಉತ್ತರಿಸಿರುವ ಸೆಹ್ವಾಗ್ ‘ನನಗೆ ಈ ಹುದ್ದೆ ಸ್ವೀಕರಿಸುವುದೇ ಇಷ್ಟವಿರಲಿಲ್ಲ. ನನ್ನ ಪ್ರಕಾರ ಒಲಿಂಪಿಕ್ ಆಟಗಾರರು ಮಾತ್ರ ಈ ಸಮಿತಿಗೆ ಸದಸ್ಯರಾಗಬೇಕೇ ಹೊರತು ಕ್ರಿಕೆಟಿಗರಲ್ಲ. ಹಾಗಿದ್ದರೂ ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ಒತ್ತಾಯಕ್ಕೆ ಹುದ್ದೆ ಒಪ್ಪಿಕೊಂಡೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಳೆದ ವರ್ಷ ಅಂದರೆ 2017 ರ ನವಂಬರ್ ನಲ್ಲಿ ಸೆಹ್ವಾಗ್ ಗೆ ಈ ಸಮಿತಿಯಲ್ಲಿ ಸ್ಥಾನ ನೀಡಲಾಗಿತ್ತು. ಆದರೆ ಇದುವರೆಗೆ ಸೆಹ್ವಾಗ್ ಯಾವುದೇ ಸಭೆಗೆ ಹಾಜರಾಗಿಲ್ಲ. ಈ ಬಗ್ಗೆ ಟೀಕೆಗಳು ಬಂದ ಹಿನ್ನಲೆಯಲ್ಲಿ ಸೆಹ್ವಾಗ್ ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments