Webdunia - Bharat's app for daily news and videos

Install App

ಗಂಗೂಲಿ ಆಟಗಾರರ ಕೈ ಬಿಡುತ್ತಿರಲಿಲ್ಲ, ಕೊಹ್ಲಿ ಸಪೋರ್ಟ್ ಮಾಡ್ತಿದ್ದರಾ ಎನ್ನುವುದು ಡೌಟು ಎಂದ ಸೆಹ್ವಾಗ್

Webdunia
ಗುರುವಾರ, 19 ಮೇ 2022 (16:50 IST)
ಮುಂಬೈ: ಟೀಂ ಇಂಡಿಯಾ ನಾಯಕರಾಗಿದ್ದಾಗ ಸೌರವ್ ಗಂಗೂಲಿ ತಮ್ಮ ತಂಡದ ಆಟಗಾರರನ್ನು ಸದಾ ಬೆಂಬಲಿಸುತ್ತಿದ್ದರು. ಆದರೆ ಕೊಹ್ಲಿ ಹಾಗೆ ಮಾಡುತ್ತಿದ್ದರೇ ಎನ್ನುವುದು ಸಂಶಯ ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹೇಳಿಕೆಯೊಂದನ್ನು ನೀಡಿದ್ದಾರೆ.

ಸೆಹ್ವಾಗ್ ಹೇಳಿಕೆ ಕೊಹ್ಲಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗುವ ಎಲ್ಲಾ ಸಾಧ‍್ಯತೆಗಳಿವೆ.  ಸಂದರ್ಶನವೊಂದರಲ್ಲಿ ಸೆಹ್ವಾಗ್ ನೇರವಾಗಿ ಇಂತಹದ್ದೊಂದು ಹೇಳಿಕೆ ನೀಡಿದ್ದಾರೆ.

‘ಗಂಗೂಲಿ ಹೊಸ ತಂಡವನ್ನು ಕಟ್ಟಿದರು, ಹೊಸಾಆಟಗಾರರನ್ನು ಕರೆತಂದರು, ಅವರನ್ನು ಸದಾ ಬೆಂಬಲಿಸಿದರು. ಆದರೆ ಕೊಹ್ಲಿ ತಮ್ಮ ಅವಧಿಯಲ್ಲಿ ಹಾಗೆ ಮಾಡಿದ್ದಾರೆಯೇ ಎನ್ನುವುದು ಅನುಮಾನ. ನನ್ನ ಪ್ರಕಾರ ಒಬ್ಬ ಉತ್ತಮ ನಾಯಕ ಹೊಸ ಆಟಗಾರರನ್ನು ತಂಡಕ್ಕೆ ಕರೆತರಬೇಕು, ಅವರ ಬೆನ್ನುಲುಬಾಗಿ ನಿಲ್ಲಬೇಕು. ಆದರೆ ಕೊಹ್ಲಿ ಕೆಲವರನ್ನು ಬೆಂಬಲಿಸಿದರು. ಮತ್ತೆ ಕೆಲವರನ್ನು ಬೆಂಬಲಿಸಲಿಲ್ಲ’ ಎಂದಿದ್ದಾರೆ. ಅವರ ಈ ಮಾತು ಫ್ಯಾನ್ಸ್ ಆಕ್ರೋಶಕ್ಕೆ ಕಾರಣವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮುಂದಿನ ಸುದ್ದಿ
Show comments