Webdunia - Bharat's app for daily news and videos

Install App

ಮೈದಾನದಲ್ಲಿ ಅಂಪಾಯರ್ ಜತೆ ಗಲಾಟೆ ಮಾಡಿದ ಟೀಂ ಇಂಡಿಯಾ ಕ್ರಿಕೆಟಿಗ

Webdunia
ಶನಿವಾರ, 4 ಜನವರಿ 2020 (09:30 IST)
ಮೊಹಾಲಿ: ಟೀಂ ಇಂಡಿಯಾದ ಯುವ ಆಟಗಾರ, 19 ರ ವಯೋಮಿತಿಯೊಳಗಿನ ತಂಡದ ನಾಯಕರೂ ಆಗಿರುವ ಶಬ್ನಂ ಗಿಲ್ ರಣಜಿ ಪಂದ್ಯದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ.


ಪಂಜಾಬ್ ಮತ್ತು ದೆಹಲಿ ನಡುವೆ ಮೊಹಾಲಿಯಲ್ಲಿ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ಶಬ್ನಂ 10 ರನ್ ಗಳಿಸಿದ್ದಾಗ ವಿಕೆಟ್ ಕೀಪರ್ ಗೆ ಕ್ಯಾಚ್ ನೀಡಿದರು ಎಂದು ಭಾವಿಸಿ ಅಂಪಾಯರ್ ಮೊಹಮ್ಮದ್ ರಫಿ ಔಟ್ ತೀರ್ಪು ನೀಡಿದರು. ಆದರೆ ಈ ಬಗ್ಗೆ ಅಸಮಾಧಾನಗೊಂಡ ಶಬ್ನಂ ಅಂಪಾಯರ್ ಜತೆ ವಾಗ್ವಾದ ನಡೆಸಿದರು.

ಕೆಲ ಹೊತ್ತಿನ ಬಳಿಕ ಈ ವಾಗ್ವಾದ ಮುಂದುವರಿಯಿತು. ಬಳಿಕ ಅಂಪಾಯರ್ ರಫಿ ಸ್ಕ್ವೇರ್ ಲೆಗ್ ಅಂಪಾಯರ್ ಜತೆ ಚರ್ಚಿಸಿ ತೀರ್ಪು ವಾಪಸ್ ಪಡೆದರು. ಬಳಿಕ ಆಟ ಮುಂದುವರಿಯಿತು. ಆದರೆ ಈ ಘಟನೆಗೆ ಯುವ ಕ್ರಿಕೆಟಿಗನಿಗೆ ಶಿಕ್ಷೆಯಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮುಂದಿನ ಸುದ್ದಿ
Show comments