Webdunia - Bharat's app for daily news and videos

Install App

ನಮ್ಮ ಪ್ರಾಂತ್ಯಗಳನ್ನೇ ನೋಡುವ ತಾಕತ್ತಿಲ್ಲ, ಕಾಶ್ಮೀರ ಯಾಕೆ? ಪಾಕ್ ಗೆ ಕ್ರಿಕೆಟಿಗ ಶಾಹಿದ್ ಅಫ್ರಿದಿ ಪ್ರಶ್ನೆ

Webdunia
ಗುರುವಾರ, 15 ನವೆಂಬರ್ 2018 (07:18 IST)
ಕರಾಚಿ: ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿ ಇದಕ್ಕೂ ಮೊದಲು ಹಲವು ಬಾರಿ ಕಾಶ್ಮೀರ ವಿಚಾರವಾಗಿ ಮಾತನಾಡಿ ಭಾರತದ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೆ ಈ ಬಾರಿ ತಮ್ಮ ರಾಷ್ಟ್ರವನ್ನೇ ಈ ವಿಚಾರದಲ್ಲಿ ಪ್ರಶ್ನೆ ಮಾಡಿದ್ದಾರೆ.

ನಮಗೆ ನಮ್ಮ ದೇಶದ ನಾಲ್ಕು ಪ್ರಾಂತ್ಯಗಳನ್ನೇ ನೋಡಿಕೊಳ‍್ಳಲು ಕಷ್ಟವಾಗಿದೆ. ಹೀಗಿರುವಾಗ ಕಾಶ್ಮೀರದ ಉಸಾಬರಿ ಯಾಕೆ ಎಂದು ಅಫ್ರಿದಿ ಪಾಕ್ ಸರ್ಕಾರವನ್ನೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಪಾಕಿಸ್ತಾನದ ತಮ್ಮ ಸಹ ಕ್ರಿಕೆಟಿಗ ಇಮ್ರಾನ್ ಖಾನ್ ನೇತೃತ್ವದ ಸರ್ಕಾರಕ್ಕೆ ಪತ್ರಿಕಾಗೋಷ್ಠಿಯೊಂದರಲ್ಲಿ ಸಲಹೆ ಕೊಟ್ಟಿರುವ ಅಫ್ರಿದಿ ‘ನಮ್ಮ ರಾಷ್ಟ್ರದ ಪ್ರಾಂತ್ಯವನ್ನೇ ನೋಡಿಕೊಳ್ಳಲು ಕಷ್ಟವಾಗಿರುವಾಗ ಕಾಶ್ಮೀರಕ್ಕಾಗಿ ಬೇಡಿಕೆ ಇಡುವುದರಲ್ಲಿ ಅರ್ಥವಿಲ್ಲ. ಕಾಶ್ಮೀರದಲ್ಲಿ ದಿನ ನಿತ್ಯ ಸಾಮಾನ್ಯ ಜನ ಸಾಯುತ್ತಿರುವುದನ್ನು ನೋಡಲು ನೋವಾಗುತ್ತದೆ. ಹಾಗಂತ ಕಾಶ್ಮೀರವನ್ನು ಭಾರತಕ್ಕೂ ಬಿಟ್ಟುಕೊಡಬೇಡಿ. ಅದು ಪ್ರತ್ಯೇಕ ರಾಷ್ಟ್ರವಾಗಲಿ’ ಎಂದು ಅಫ್ರಿದಿ ಹೇಳುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಇದು ಮತ್ತೊಂದು ವಿವಾದವಾಗುವುದರಲ್ಲಿ ಸಂಶಯವಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments