ಐಪಿಎಲ್: ಫೈನಲ್ ಪಂದ್ಯಕ್ಕೆಂದು ಟಿಕೆಟ್ ಬುಕ್ ಮಾಡಿದ್ದ ಕೆಕೆಆರ್ ಮಾಲಿಕ ಶಾರುಖ್ ಖಾನ್!

Webdunia
ಭಾನುವಾರ, 27 ಮೇ 2018 (09:31 IST)
ನವದೆಹಲಿ: ಈ ಬಾರಿಯ ಐಪಿಎಲ್ ಫೈನಲ್ ಪಂದ್ಯಕ್ಕೆ ತಮ್ಮ ಕೋಲ್ಕೊತ್ತಾ ನೈಟ್ ರೈಡರ್ಸ್ ಬಂದೇ ಬರುತ್ತದೆಂಬ ಭರವಸೆಯಲ್ಲಿದ್ದ ಮಾಲಿಕ, ನಟ ಶಾರುಖ್ ಖಾನ್ ಈಗಾಗಲೇ ವಿಮಾನ ಟಿಕೆಟ್ ಕೂಡಾ ಬುಕ್ ಮಾಡಿದ್ದರಂತೆ.

ಆದರೆ ಆಗಿದ್ದೇ ಇನ್ನೊಂದು. ಕೆಕೆಆರ್ ಸೆಮಿಫೈನಲ್ ನಲ್ಲಿ ಹೈದರಾಬಾದ್ ವಿರುದ್ಧ ಮುಗ್ಗರಿಸಿತು. ಇದರಿಂದಾಗಿ ಶಾರುಖ್ ಇದೀಗ ಫೈನಲ್ ಗೆ ಹೋಗುವ ಮೂಡ್ ನಲ್ಲಿ ಇಲ್ಲ. ಟಿಕೆಟ್ ರದ್ದು ಮಾಡುತ್ತೇನೆಂದು ಶಾರುಖ್ ಹೇಳಿಕೊಂಡಿದ್ದಾರೆ. ಅದರ ಜತೆಗೆ ತಮ್ಮ ತಂಡಕ್ಕೆ ಧನ್ಯವಾದವನ್ನೂ ತಿಳಿಸಿದ್ದಾರೆ.

‘ಇಷ್ಟು ದಿನ ಮನರಂಜಿಸಿದ್ದಕ್ಕಾಗಿ ಧನ್ಯವಾದಗಳು. ಎಲ್ಲರೂ ಚೆನ್ನಾಗಿ ಆಡಿದ್ದೀರಿ. ನಾನು ನಗುತ್ತಲೇ ಇರುತ್ತೇನೆ’ ಎಂದು ಶಾರುಖ್ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೆಕೆಆರ್ ಆಟಗಾರ ಕ್ರಿಸ್ ಲಿನ್ ನಿಮ್ಮಂಥಾ ಮಾಲಿಕ ನಮಗೆ ಸಿಕ್ಕಿರುವುದೇ ಸೌಭಾಗ್ಯ. ನಮಗಾಗಿ ಎರಡು ತಿಂಗಳು ಮೀಸಲಿಟ್ಟಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

19 ವರ್ಷಗಳ ಹಿಂದೆ ಸ್ನಾನ ಮಾಡಿದ್ದ ಮಗುವಿನ ವಿರುದ್ಧವೇ ಸೆಣಸಾಟಕ್ಕೆ ಸಜ್ಜಾದ ಲಯೊನೆಲ್‌ ಮೆಸ್ಸಿ

IND vs ENG: ಇದೊಂದು ವಿಡಿಯೋವೇ ರೋಹಿತ್ ಶರ್ಮಾ ನಿವೃತ್ತಿಯ ಸುಳಿವು ನೀಡಿರೋದು Video

IND vs ENG: ಲಾರ್ಡ್ಸ್ ಏಕದಿನ ಪಂದ್ಯವೇ ರೋಹಿತ್ ಶರ್ಮಾಗೆ ಕೊನೆಯ ಪಂದ್ಯವೇ

IND vs ENG: ಎಲ್ಲೋದ್ರು ಆ ರೋಹಿತ್ ಶರ್ಮಾ: ಫ್ಯಾನ್ಸ್ ಗೆ ಬೇಸರ ತಂದ ಹಿಟ್ ಮ್ಯಾನ್

IND vs ENG: ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್, ಕೆಎಲ್ ರಾಹುಲ್ ಗೈರು

ಮುಂದಿನ ಸುದ್ದಿ
Show comments