Webdunia - Bharat's app for daily news and videos

Install App

ಭಾರತ-ಪಾಕಿಸ್ತಾನ ವಿಶ್ವಕಪ್ ಆಡಬೇಕು, ಟೀಂ ಇಂಡಿಯಾ ಓಡಿಹೋಗಬಾರದು ಎಂದು ಸಂಸದ ಶಶಿ ತರೂರ್

Webdunia
ಶನಿವಾರ, 23 ಫೆಬ್ರವರಿ 2019 (09:16 IST)
ನವದೆಹಲಿ: ಮುಂಬರುವ ವಿಶ್ವಕಪ್ ನಲ್ಲಿ ಭಾರತ ಪಾಕಿಸ್ತಾನ ವಿರುದ್ಧ ಪಂದ್ಯವಾಡಬಾರದು ಎಂಬ ವಾದಗಳ ಬೆನ್ನಲ್ಲೇ ಕಾಂಗ್ರೆಸ್ ಸಂಸದ ಶಶಿ ತರೂರ್ ಹೊಸ ವಾದ ಮಂಡಿಸಿದ್ದಾರೆ.


ವಿಶ್ವಕಪ್ ನಲ್ಲಿ ಭಾರತ ಪಾಕಿಸ್ತಾನವನ್ನು ಎದುರಿಸಬೇಕು. ಬದಲು ಪಲಾಯನ ಮಾಡಬಾರದು ಎಂದು ಶಶಿ ತರೂರ್ ಅಭಿಪ್ರಾಯಪಟ್ಟಿದ್ದಾರೆ. ಅವರ ಈ ಅಭಿಪ್ರಾಯ ಹೊಸ ವಾದ ಹುಟ್ಟು ಹಾಕಿದೆ.

‘ನಮ್ಮ ಸರ್ಕಾರ 40 ಯೋಧರ ಸಾವಿಗೆ ರಾಷ್ಟ್ರೀಯವಾಗಿ ದುಃಖಾಚರಣೆ ಮಾಡಲಿಲ್ಲ. ಹಾಗಿರುವಾಗ ಇನ್ನೂ ಮೂರು ತಿಂಗಳು ಇರುವ ಕೂಟವೊಂದರ ಪಂದ್ಯವೊಂದರಲ್ಲಿ ಭಾರತ-ಪಾಕಿಸ್ತಾನ ಎದುರಾಗಬಾರದು ಎಂಬುದಕ್ಕೆ ಅರ್ಥವಿಲ್ಲ. ಇದು 40 ಜನ ಯೋಧರ ಬಲಿದಾನಕ್ಕೆ ಸರಿಯಾದ ತಿರುಗೇಟು ಆಗಲು ಸಾಧ್ಯವೇ? ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸುಮ್ಮನೇ ವಿಷಯ ಪಲ್ಲಟ ಮಾಡುತ್ತಿದೆಯಷ್ಟೇ. ನಾವು ಸರಿಯಾದ ರೀತಿಯಲ್ಲಿ ತಿರುಗೇಟು ನೀಡಬೇಕಿದೆ’ ಎಂದಿರುವ ತರೂರ್ 1999 ರ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ವಿಶ್ವಕಪ್ ನಲ್ಲಿ ಭಾರತ ಪಾಕಿಸ್ತಾನ ವಿರುದ್ಧ ಆಡಿ ಗೆದ್ದ ಘಟನೆಯನ್ನು ಉದಾಹರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments