Webdunia - Bharat's app for daily news and videos

Install App

ವಿಂಡೀಸ್ ಸರಣಿಯಿಂದ ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಂಡ ಶಿಖರ್ ಧವನ್

Webdunia
ಭಾನುವಾರ, 31 ಜುಲೈ 2022 (11:00 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗರು ಈಗ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಪೈಪೋಟಿ ನಡೆಸುತ್ತಿದ್ದಾರೆ.

ಶಿಖರ್ ಧವನ್ ಕಳೆದ ಕೆಲವು ಸಮಯದಿಂದ ಟಿ20 ತಂಡದಲ್ಲಿ ಸ್ಥಾನ ಪಡೆಯುತ್ತಲೇ ಇಲ್ಲ. ಆದರೆ ಅವರಿಗೆ ವಿಶ್ವಕಪ್ ಆಡುವ ಮಹದಾಸೆಯಿದೆ. ಇದಕ್ಕೆ ವೆಸ್ಟ್ ಇಂಡೀಸ್ ಸರಣಿ ಭದ್ರ ಅಡಿಪಾಯ ಹಾಕಿಕೊಟ್ಟಿದೆ ಎನ್ನಬಹುದು.

ವಿಂಡೀಸ್ ಸರಣಿಯಲ್ಲಿ ಧವನ್ ನಿಧಾನಗತಿಯ ಆಟವಾಡಿ ಕೊಂಚ ಟೀಕೆಗೊಳಗಾಗಿದ್ದು ಇದೆ. ಆದರೆ ರನ್ ಗಳಿಸಿ ಭಾರತ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಡುತ್ತಿದ್ದರು. ಹೀಗಾಗಿ ತಾನು ಇನ್ನೂ ಟಿ20 ವಿಶ್ವಕಪ್ ತಂಡಕ್ಕೆ ಸ್ಥಾನ ಪಡೆಯಬಹುದಾದ ಆಟಗಾರರ  ರೇಸ್ ನಲ್ಲಿರುವುದಾಗಿ ಸುಳಿವು ನೀಡಿದ್ದಾರೆ. ರೋಹಿತ್ ಶರ್ಮಾರ ಮೆಚ್ಚಿನ ಆಟಗಾರರಾಗಿರುವ ಧವನ್ ಟಿ20 ವಿಶ್ವಕಪ್ ತಂಡಕ್ಕೆ ವಾಪಸಾತಿಯಾದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

ಮುಂದಿನ ಸುದ್ದಿ
Show comments