Webdunia - Bharat's app for daily news and videos

Install App

ಟೀಕೆಗಳ ಬಳಿಕ ಎಚ್ಚೆತ್ತುಕೊಂಡ ಕ್ರಿಕೆಟಿಗರು: ಕೊರೋನಾ ಪರಿಹಾರಕ್ಕೆ ದೇಣಿಗೆಯಿತ್ತ ಶಿಖರ್ ಧವನ್

Webdunia
ಶನಿವಾರ, 28 ಮಾರ್ಚ್ 2020 (09:19 IST)
ಮುಂಬೈ: ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಕ್ರಿಕೆಟಿಗರು ಈಗಾಗಲೇ ತಮ್ಮ ದೇಶದಲ್ಲಿ ಕೊರೋನಾ ಪರಿಹಾರ ಕಾರ್ಯಕ್ಕೆ ದೇಣಿಗೆ ನೀಡುವ ಮೂಲಕ ಕೊಡುಗೆ ನೀಡಿದ್ದಾರೆ. ಆದರೆ ಭಾರತೀಯ ಕ್ರಿಕೆಟಿಗರಿಂದ ಇಂತಹ ಕೊಡುಗೆ ಬಂದಿರಲಿಲ್ಲ.


ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿತ್ತು. ಪಾಕಿಸ್ತಾನ, ಬಾಂಗ್ಲಾ ಕ್ರಿಕೆಟಿಗರಂತೆ ನಮ್ಮ ಕ್ರಿಕೆಟಿಗರಿಂದ ಯಾವುದೇ ಸುದ್ದಿ ಬಂದಿಲ್ಲ ಎಂದು ಟ್ವಿಟರ್ ಗಳಲ್ಲಿ ಪ್ರಶ್ನಿಸಿದ್ದರು.

ಇದೀಗ ಈ ಟೀಕೆಗಳಿಗೆ ಉತ್ತರವೆಂಬಂತೆ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ತಮ್ಮ ಕೈಲಾದಷ್ಟು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿರುವುದಾಗಿ ಟ್ವೀಟ್ ಮಾಡಿದ್ದಾರೆ. ಆದರೆ ವಿಶ್ವದ ಶ್ರೀಮಂತ ಕ್ರೀಡಾಳು ಎನಿಸಿಕೊಂಡಿರುವ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮುಂತಾದ ಘಟಾನುಘಟಿ ಕ್ರಿಕೆಟಿಗರಿಂದ ಇನ್ನೂ ಅಂತಹ ಯಾವುದೇ ಸುದ್ದಿ ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಮುಂದಿನ ಸುದ್ದಿ
Show comments