Webdunia - Bharat's app for daily news and videos

Install App

ಲಂಕಾ ಸರಣಿಗೆ ಧವನ್ ನಾಯಕ, ದೇವದತ್ತ್ ಪಡಿಕ್ಕಲ್ ಗೆ ಟೀಂ ಇಂಡಿಯಾ ಕರೆ

Webdunia
ಶುಕ್ರವಾರ, 11 ಜೂನ್ 2021 (09:16 IST)
ಮುಂಬೈ: ಶ್ರೀಲಂಕಾ ವಿರುದ್ಧ ನಡೆಯಲಿರುವ ಸೀಮಿತ ಓವರ್ ಗಳ ಕ್ರಿಕೆಟ್ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ಶಿಖರ್ ಧವನ್ ಗೆ ನಾಯಕತ್ವ ನೀಡಲಾಗಿದೆ.

 

ಕನ್ನಡಿಗ ದೇವದತ್ತ್ ಪಡಿಕ್ಕಲ್ ಗೆ ಚೊಚ್ಚಲ ಟೀಂ ಇಂಡಿಯಾ ಕರೆ ನೀಡಲಾಗಿದೆ. ಹಿರಿಯರ ತಂಡ ಇಂಗ್ಲೆಂಡ್ ಪ್ರವಾಸದಲ್ಲಿರುವಾಗ ಇನ್ನೊಂದು ಟೀಂ ಇಂಡಿಯಾ ತಂಡವನ್ನು ಲಂಕಾ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಜುಲೈ 13 ರಿಂದ ಸರಣಿ ಆರಂಭವಾಗಲಿದ್ದು, ಏಕದಿನ ಮತ್ತು ಟಿ20 ಪಂದ್ಯಗಳು ನಡೆಯಲಿವೆ.

ತಂಡ ಇಂತಿದೆ: ಶಿಖರ್ ಧವನ್ (ನಾಯಕ), ಭುವನೇಶ್ವರ್ ಕುಮಾರ್, ಪೃಥ್ವಿ ಶಾ, ದೇವದತ್ತ್ ಪಡಿಕ್ಕಲ್, ಋತುರಾಜ್ ಗಾಯಕ್ ವಾಡ್, ಸೂರ್ಯಕುಮಾರ್ ಯಾದವ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೀಶ್ ರಾಣಾ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಯಜುವೇಂದ್ರ ಚಾಹಲ್, ರಾಹುಲ್ ಚಹರ್, ಕೃಷ್ಣಪ್ಪ ಗೌತಮ್, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ದೀಪಕ್ ಚಹರ್, ನವದೀಪ್ ಸೈನಿ, ಚೇತನ್ ಸಕಾರಿಯಾ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments