ನಾಯಕನಾಗಿದ್ದ ನನ್ನ ತಂಡದಿಂದಲೇ ಕಿತ್ತು ಹಾಕಿದ್ರು: ಶಿಖರ್ ಧವನ್

Webdunia
ಭಾನುವಾರ, 9 ಏಪ್ರಿಲ್ 2023 (09:10 IST)
Photo Courtesy: Twitter
ಮುಂಬೈ: ಒಂದು ಕಾಲದಲ್ಲಿ ಟೀಂ ಇಂಡಿಯಾ ನಾಯಕನಾಗಿಯೂ ಕರ್ತವ್ಯ ನಿರ್ವಹಿಸಿದ್ದ ಶಿಖರ್ ಧವನ್ ಗೆ ಇಂದು ತಂಡದಲ್ಲೇ ಸ್ಥಾನವಿಲ್ಲ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ಸಂದರ್ಶಕರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಧವನ್, ನಾನು ಇದನ್ನು ಕೊರತೆ ಎಂದು ಭಾವಿಸಿಲ್ಲ. ಎಲ್ಲದಕ್ಕೂ ಒಂದು ಕಾರಣವಿದೆ. ದೇವರು ಏನೇ ಮಾಡಿದರೂ ನಮಗೆ ಮುಂದೆ ಒಳ್ಳೆಯದಕ್ಕೆ ಎಂಬ ನಂಬಿಕೆ ನನಗಿದೆ ಎಂದಿದ್ದಾರೆ.

‘ಒಂದು ಕಾಲದಲ್ಲಿ ತಂಡದ ನಾಯಕನಾಗಿದ್ದೆ. ಆದರೆ ಒಂದೆರಡು ಸರಣಿಗಳಲ್ಲಿ ನಾನು ಪರ್ಫಾರ್ಮ್ ಮಾಡದೇ ಇದ್ದಾಗ ತಂಡದಿಂದ ಕಿತ್ತು ಹಾಕಿದ್ರು. ಈಗ ನನ್ನ ಸ್ಥಾನಕ್ಕೆ ಶುಬ್ಮನ್ ಗಿಲ್ ಬಂದಿದ್ದಾರೆ. ಅವರು ಉತ್ತಮವಾಗಿ ಆಡುತ್ತಿದ್ದಾರೆ. ಆದರೆ ಇದಕ್ಕೆ ನಾನು ಕೊರಗುತ್ತಿಲ್ಲ’ ಎಂದಿದ್ದಾರೆ ಧವನ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ಗೆಲುವಿಗೆ ಆ ಎರಡು ಶಾಟ್ ಕಾರಣ, ಯಾರೂ ಅದರ ಬಗ್ಗೆ ಮಾತಾಡಲ್ಲ ಎಂದು ಬೇಸರಿಸಿದ ಜಸ್ಪ್ರೀತ್ ಬುಮ್ರಾ

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ಯಾರು ಎದುರಾಳಿ, ಯಾವಾಗ ಇಲ್ಲಿದೆ ವಿವರ

T20 WC: ಅಭಿಷೇಕ್ ಬಿಟ್ಟು ಸಂಜು ಹಾಕ್ಲಾ ಎಂದಿದ್ದ ಸೂರ್ಯಕುಮಾರ್ ಯಾದವ್: ಇದೀಗ ಫುಲ್ ಟ್ರೋಲ್

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

ಮುಂದಿನ ಸುದ್ದಿ
Show comments