Webdunia - Bharat's app for daily news and videos

Install App

ನಾಯಕನಾಗಿದ್ದ ನನ್ನ ತಂಡದಿಂದಲೇ ಕಿತ್ತು ಹಾಕಿದ್ರು: ಶಿಖರ್ ಧವನ್

Webdunia
ಭಾನುವಾರ, 9 ಏಪ್ರಿಲ್ 2023 (09:10 IST)
Photo Courtesy: Twitter
ಮುಂಬೈ: ಒಂದು ಕಾಲದಲ್ಲಿ ಟೀಂ ಇಂಡಿಯಾ ನಾಯಕನಾಗಿಯೂ ಕರ್ತವ್ಯ ನಿರ್ವಹಿಸಿದ್ದ ಶಿಖರ್ ಧವನ್ ಗೆ ಇಂದು ತಂಡದಲ್ಲೇ ಸ್ಥಾನವಿಲ್ಲ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ಸಂದರ್ಶಕರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಧವನ್, ನಾನು ಇದನ್ನು ಕೊರತೆ ಎಂದು ಭಾವಿಸಿಲ್ಲ. ಎಲ್ಲದಕ್ಕೂ ಒಂದು ಕಾರಣವಿದೆ. ದೇವರು ಏನೇ ಮಾಡಿದರೂ ನಮಗೆ ಮುಂದೆ ಒಳ್ಳೆಯದಕ್ಕೆ ಎಂಬ ನಂಬಿಕೆ ನನಗಿದೆ ಎಂದಿದ್ದಾರೆ.

‘ಒಂದು ಕಾಲದಲ್ಲಿ ತಂಡದ ನಾಯಕನಾಗಿದ್ದೆ. ಆದರೆ ಒಂದೆರಡು ಸರಣಿಗಳಲ್ಲಿ ನಾನು ಪರ್ಫಾರ್ಮ್ ಮಾಡದೇ ಇದ್ದಾಗ ತಂಡದಿಂದ ಕಿತ್ತು ಹಾಕಿದ್ರು. ಈಗ ನನ್ನ ಸ್ಥಾನಕ್ಕೆ ಶುಬ್ಮನ್ ಗಿಲ್ ಬಂದಿದ್ದಾರೆ. ಅವರು ಉತ್ತಮವಾಗಿ ಆಡುತ್ತಿದ್ದಾರೆ. ಆದರೆ ಇದಕ್ಕೆ ನಾನು ಕೊರಗುತ್ತಿಲ್ಲ’ ಎಂದಿದ್ದಾರೆ ಧವನ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments