Webdunia - Bharat's app for daily news and videos

Install App

ವಿಂಡೀಸ್ ಸರಣಿಯಿಂದ ಶಿಖರ್ ಧವನ್ ಗೆ ಗಾಯ! ಸಂಜು ಸ್ಯಾಮ್ಸನ್ ಬಯಸಿದ್ದು ಸಿಕ್ತು!

Webdunia
ಬುಧವಾರ, 27 ನವೆಂಬರ್ 2019 (10:14 IST)
ಮುಂಬೈ: ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಆಡುವಾಗ ಗಾಯಗೊಂಡಿದ್ದ ಶಿಖರ್ ಧವನ್ ವೆಸ್ಟ್ ಇಂಡೀಸ್ ಸರಣಿಯಿಂದಲೇ ಔಟ್ ಆಗಿದ್ದಾರೆ. ಆ ಅದೃಷ್ಟ ಇದೀಗ ಸಂಜು ಸ್ಯಾಮ್ಸನ್ ಗೆ ಖುಲಾಯಿಸಿದೆ.


ವಿಂಡೀಸ್ ಸರಣಿಗೆ ಸಂಜು ಸ್ಯಾಮ್ಸನ್ ರನ್ನು ಕೈ ಬಿಟ್ಟಿದ್ದಕ್ಕೆ ಅಭಿಮಾನಿಗಳು ಆಯ್ಕೆ ಸಮಿತಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಆಯ್ಕೆ ಸಮಿತಿ ಸದಸ್ಯರನ್ನು ವಜಾಗೊಳಿಸುವಂತೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಆಗ್ರಹಿಸಿದ್ದರು.

ಇದೀಗ ಧವನ್ ಸರಣಿಯಿಂದ ಹೊರಬಿದ್ದ ಬೆನ್ನಲ್ಲೇ ಸಂಜು ಸ್ಯಾಮ್ಸನ್ ಗೆ ಕರೆ ಬಂದಿದೆ. ಇದರೊಂದಿಗೆ ಆಯ್ಕೆ ಸಮಿತಿ ಟೀಕೆಯಿಂದ ತಪ್ಪಿಸಿಕೊಂಡಿದೆ. ಅತ್ತ ಸಂಜು ಸ್ಯಾಮ್ಸನ್ ಗೂ ಅದೃಷ್ಟ ಖುಲಾಯಿಸಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments