Webdunia - Bharat's app for daily news and videos

Install App

ಬೆರಳುದ್ದದ ಗಾಯಕ್ಕೆ ಇಡೀ ಆಸ್ಪತ್ರೆಯನ್ನೇ ಗುಡ್ಡೆ ಹಾಕಿದ ಶಿಖರ್ ಧವನ್!

Webdunia
ಶುಕ್ರವಾರ, 22 ನವೆಂಬರ್ 2019 (10:03 IST)
ಮುಂಬೈ: ಮಹಾರಾಷ್ಟ್ರದ ವಿರುದ್ಧ ಸೈಯದ್ ಮುಷ್ತಾಕ್ ಅಲಿ ಟೂರ್ನಿ ಆಡುವ ವೇಳೆ ಡೆಲ್ಲಿ ಪರ ಆಡುತ್ತಿದ್ದ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಬಿದ್ದು ಮಂಡಿಗೆ ಗಾಯ ಮಾಡಿಕೊಂಡಿದ್ದಾರೆ.


ಇದು ಗಂಭೀರ ಗಾಯವಲ್ಲ. ಹಾಗಿದ್ದರೂ ತಕ್ಷಣವೇ ಧವನ್ ‍ರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ಗಾಯದ ಬಗ್ಗೆ ಹಲವು ಫೋಟೋಗಳನ್ನು ಧವನ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದರು. ಇದರಲ್ಲಿ ಒಂದು ಫೋಟೋದಲ್ಲಿ ಇಡೀ ಆಸ್ಪತ್ರೆಯ ಸಿಬ್ಬಂದಿಯೇ ಧವನ್ ಮಂಚದ ಸುತ್ತಲೂ ಇದ್ದರೆ, ಅವರು ಮಂಚದ ಮೇಲೆ ಮಲಗಿ ನಗುತ್ತಾ ಪೋಸ್ ಕೊಟ್ಟಿದ್ದಾರೆ.

ಈ ಫೋಟೋ ನೋಡಿ ಸಹ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಧವನ್ ಕಾಲೆಳೆದಿದ್ದಾರೆ. ‘ಚಿಕ್ಕ ಗಾಯಕ್ಕೆ ಇಡೀ ಆಸ್ಪತ್ರೆಯನ್ನೇ ಗುಡ್ಡೆ ಹಾಕಿದ ಹಾಗಿದೆ’ ಎಂದು ಪಾಂಡ್ಯ ತಮಾಷೆಯಾಗಿ ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments