Webdunia - Bharat's app for daily news and videos

Install App

ಭಾರತ ತಂಡಕ್ಕೆ ಧವನ್-ದ್ರಾವಿಡ್ ಸಾರಥ್ಯ ವಹಿಸುವುದು ಇದೇ ಮೊದಲಲ್ಲ!

Webdunia
ಸೋಮವಾರ, 28 ಜೂನ್ 2021 (10:26 IST)
ಮುಂಬೈ: ಶ್ರೀಲಂಕಾದಲ್ಲಿ ನಡೆಯಲಿರುವ ಸೀಮಿತ ಓವರ್ ಗಳ ಸರಣಿಗೆ ವಿಮಾನವೇರುವ ಮುನ್ನ ನಾಯಕ ಶಿಖರ್ ಧವನ್ ಮಾಧ‍್ಯಮಗೋಷ್ಠಿಯಲ್ಲಿ ಮಾತನಾಡಿದ್ದಾರೆ.


ಈ ಸರಣಿಗೆ ಟೀಂ ಇಂಡಿಯಾ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಜೊತೆ ಈ ಹಿಂದೆ ಕೆಲಸ ಮಾಡಿದ ಅನುಭವವನ್ನು ಧವನ್ ಹಂಚಿಕೊಂಡಿದ್ದಾರೆ.ದ್ರಾವಿಡ್ ಕೋಚ್ ಆಗಿ ತಾವು ನಾಯಕರಾಗಿ ಹಿಂದೊಮ್ಮೆ ಎ ತಂಡದ ಪರ ಆಡಿದ ಅನುಭವವಿದೆ.

ಹೀಗಾಗಿ ನನಗೆ ರಾಹುಲ್ ಭಯ್ಯಾ ಹೇಗೆ ಎಂಬುದು ಚೆನ್ನಾಗಿ ಗೊತ್ತು. ಎಲ್ಲರ ಅಭಿಪ್ರಾಯಗಳನ್ನು ಪಡೆದು, ಸೌಹಾರ್ದಯುತ ವಾತಾವರಣ ಸೃಷ್ಟಿಸಿ ಆಡುವುದೇ ನಮ್ಮ ಗುರಿ ಎಂದಿದ್ದಾರೆ ಧವನ್.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments