ಕೊರೋನಾ ಪರಿಹಾರಕ್ಕೆ ಹಣ ಸಂಗ್ರಹಿಸಲು ಇಂಡೋ-ಪಾಕ್ ಕ್ರಿಕೆಟ್ ಆಡೋಣ!

Webdunia
ಗುರುವಾರ, 9 ಏಪ್ರಿಲ್ 2020 (10:32 IST)
ಇಸ್ಲಾಮಾಬಾದ್: ಕೊರೋನಾ ಕೇವಲ ಭಾರತ ಮಾತ್ರವಲ್ಲ, ಪಾಕಿಸ್ತಾನದಲ್ಲೂ ಜನಜೀವನವನ್ನು ಸಂಕಷ್ಟಕ್ಕೀಡು ಮಾಡಿದೆ. ಇಂತಹ ಪರಿಸ್ಥಿತಿಯಲ್ಲಿ ಹಣ ಹೊಂದಿಸಲು ಹೆಣಗಾಡುತ್ತಿರುವ ಪಾಕ್ ಗೆ ಅಲ್ಲಿನ ಕ್ರಿಕೆಟಿಗ ಶೊಯೇಬ್ ಅಖ್ತರ್ ಅದ್ಭುತ ಐಡಿಯಾವೊಂದನ್ನು ನೀಡಿದ್ದಾರೆ.


ಕೊರೋನಾ ಪರಿಹಾರ ನಿಧಿಗೆ ಹಣ ಸಂಗ್ರಹಿಸಲು ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯವೇರ್ಪಡಿಸೋಣ ಎಂಬ ಸಲಹೆಯನ್ನು ಅಖ್ತರ್ ನೀಡಿದ್ದಾರೆ.

‘ಉಭಯ ದೇಶಗಳ ನಡುವೆ ಮೂರು ಪಂದ್ಯಗಳ ಸರಣಿ ನಡೆಯಲಿ. ಒಂದು ವೇಳೆ ಕೊಹ್ಲಿ ಶತಕ ಸಿಡಿಸಿದರೆ ನಾವು ಸಂಭ್ರಮಿಸುತ್ತೇವೆ, ಬಾಬರ್ ಅಜಮ್ ಶತಕ ಸಿಡಿಸಿದರೆ ನೀವು ಸಂಭ್ರಮಿಸಿ. ಫಲಿತಾಂಶದ ಬಗ್ಗೆ ಎರಡೂ ದೇಶದವರೂ ಸಂಭ್ರಮಿಸೋದು ಬೇಡ. ಈ ಪಂದ್ಯದಿಂದ ಬಂದ ಹಣವನ್ನು ಕೊರೋನಾ ಪರಿಹಾರಕ್ಕೆ ಬಳಸೋಣ’ ಎಂದು ಅಖ್ತರ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

ಮುಂದಿನ ಸುದ್ದಿ
Show comments