Webdunia - Bharat's app for daily news and videos

Install App

ತಂಡಕ್ಕೆ ಆಯ್ಕೆಯಾಗದ ಆಕ್ರೋಶ ಈ ರೀತಿ ತೀರಿಸಿಕೊಂಡ ಶ್ರಾದ್ಧೂಲ್ ಠಾಕೂರ್

Webdunia
ಭಾನುವಾರ, 25 ಡಿಸೆಂಬರ್ 2022 (09:10 IST)
ಮುಂಬೈ: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಎರಡೂ ಪಂದ್ಯಗಳಲ್ಲಿ ಆಡುವ ಅವಕಾಶ ಸಿಗದೇ ಇರುವುದು ವೇಗಿ ಶ್ರಾದ್ಧೂಲ್ ಠಾಕೂರ್ ಬೇಸರಕ್ಕೆ ಕಾರಣವಾಗಿದೆ.

ಶ್ರಾದ್ಧೂಲ್ ಠಾಕೂರ್ ಗೆ ಮೊದಲ ಟೆಸ್ಟ್ ನಲ್ಲೂ ಅವಕಾಶ ಸಿಕ್ಕಿರಲಿಲ್ಲ. ಎರಡನೇ ಪಂದ್ಯದಲ್ಲಿ ಮೊದಲ ಪಂದ್ಯದ ಹೀರೋ ಕುಲದೀಪ್ ಯಾದವ್ ರನ್ನು ಹೊರಗಿಟ್ಟು ಜಯದೇವ್ ಉನಾದ್ಕಟ್ ಗೆ ಅವಕಾಶ ನೀಡಲಾಗಿದೆ. ಹೀಗಾಗಿ ಶ್ರಾದ್ಧೂಲ್ ಗೆ ಈ ಪಂದ್ಯದಲ್ಲೂ ಅವಕಾಶ ಸಿಗಲಿಲ್ಲ.

ಈ ಬೇಸರವನ್ನು ಅವರು ಟ್ವಿಟರ್ ನಲ್ಲಿ ಹೊರಹಾಕಿದ್ದಾರೆ. ಟೀಂ ಇಂಡಿಯಾ ಆಯ್ಕೆ ಟ್ವಿಟರ್ ಟ್ರೆಂಡ್ ಗೆ ಅನುಗುಣವಾಗಿ ನಡೆಯುತ್ತದೆ ಎಂದು ಯಾರೋ ಟಾಂಗ್ ಕೊಟ್ಟಿರುವ ಟ್ವೀಟ್ ಗೆ ಶ್ರಾದ್ಧೂಲ್ ಲೈಕ್ ಕೊಟ್ಟಿದ್ದಾರೆ. ಈ ಮೂಲಕ ತಮ್ಮ ಬೇಸರ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments