ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ: ಪೋಷಕರ ತೀರ್ಮಾನವೇನು ಗೊತ್ತಾ

Krishnaveni K
ಸೋಮವಾರ, 27 ಅಕ್ಟೋಬರ್ 2025 (14:37 IST)
Photo Credit: Instagram
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯದ ವೇಳೆ ಕ್ಯಾಚ್ ಪಡೆಯುವ ಯತ್ನದಲ್ಲಿ ಗಾಯ ಮಾಡಿಕೊಂಡಿರುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರವಾಗಿದ್ದು ಅವರ ಪೋಷಕರು ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ.

ಶ್ರೇಯಸ್ ಅಯ್ಯರ್ ಪಕ್ಕೆಲುಬಿಗೆ ಗಾಯ ಮಾಡಿಕೊಂಡಿದ್ದರು. ಇದೀಗ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೇಯಸ್ ಗೆ ಆಂತರಿಕ ರಕ್ತ ಸ್ರಾವವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಹೀಗಾಗಿ ಸೋಂಕು ಬೇರೆ ಅವಯವಗಳಿಗೆ ಹರಡದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಅವರನ್ನು ಒಂದು ವಾರ ಕಾಲ ನಿಗಾ ವಹಿಸಲಾಗುವುದು ಎಂದು ತಿಳಿದುಬಂದಿದೆ. ಇದರ ನಡುವೆ ಮಗನ ಆರೋಗ್ಯ ಸ್ಥಿತಿ ಪೋಷಕರ ಚಿಂತೆಗೆ ಕಾರಣವಾಗಿದೆ.

ಈ ಕಾರಣಕ್ಕೆ ತಕ್ಷಣವೇ ಆಸೀಸ್ ಗೆ ತೆರಳಲು ಶ್ರೇಯಸ್ ತಂದೆ-ತಾಯಿ ತುರ್ತು ವೀಸಾಗಾಗಿ ಅರ್ಜಿ ಸಲ್ಲಿಸಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ಮಗನಿಗಾಗಿ ಅವರೂ ಸಿಡ್ನಿಗೆ ತೆರಳಲಿದ್ದಾರೆ. ಇನ್ನು, ಶ್ರೇಯಸ್ ಚೇತರಿಕೆಗೆ ಅಭಿಮಾನಿಗಳೂ ಪ್ರಾರ್ಥಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವಾಗ ಇಲ್ಲಿದೆ ಡೀಟೈಲ್ಸ್

ಟೀಂ ಇಂಡಿಯಾಗೆ ಮತ್ತೆ ಶುರು ಹರ್ಷಿತ್ ರಾಣಾ ತಲೆನೋವು

Womens World Cup:ಧಾರಾಕಾರ ಮಳೆಗೆ ಕೊಚ್ಚಿ ಹೋದ ಭಾರತ–ಬಾಂಗ್ಲಾದೇಶ ಪಂದ್ಯ

ಮಹಿಳಾ ವಿಶ್ವಕಪ್: ಸೆಮಿಫೈನಲ್‌ ತಾಲೀಮಿಗೆ ಭಾರತದ ವನಿತೆಯರಿಗೆ ಇಂದು ಕೊನೆಯ ಅವಕಾಶ

ಮುಂದಿನ ಸುದ್ದಿ
Show comments