Select Your Language

Notifications

webdunia
webdunia
webdunia
webdunia

ಶ್ರೇಯಸ್ ಅಯ್ಯರ್ ಗೆ ಬೆನ್ನು ಬಿಡದ ನೋವು: ವಿಶ್ವಕಪ್ ಗೂ ಅನುಮಾನ

ಶ್ರೇಯಸ್ ಅಯ್ಯರ್ ಗೆ ಬೆನ್ನು ಬಿಡದ ನೋವು: ವಿಶ್ವಕಪ್ ಗೂ ಅನುಮಾನ
ಮುಂಬೈ , ಶುಕ್ರವಾರ, 30 ಜೂನ್ 2023 (08:10 IST)
WD

ಮುಂಬೈ: ಟೀಂ ಇಂಡಿಯಾ ಮಧ‍್ಯಮ ಕ್ರಮಾಂಕದ ಬ್ಯಾಟಿಂಗ್ ಶ್ರೇಯಸ್ ಅಯ್ಯರ್ ಬೆನ್ನು ನೋವಿನಿಂದಾಗಿ ಸದ್ಯಕ್ಕೆ ಕ್ರಿಕೆಟ್ ನಿಂದ ದೂರವಿದ್ದಾರೆ.

ಶ್ರೇಯಸ್ ಅಯ್ಯರ್ ಸದ್ಯಕ್ಕೆ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಅವರ ಚೇತರಿಕೆ ನಿಧಾನಗತಿಯಲ್ಲಿ ಸಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಅವರು ಫಿಟ್ ಆಗುವುದು ಅನುಮಾನ.

ಹೀಗಾದಲ್ಲಿ ಅವರು ಮುಂಬರುವ ಏಕದಿನ ವಿಶ್ವಕಪ್ ಕೂಡಾ ಆಡುವುದು ಅನುಮಾನ ಎನ್ನಲಾಗಿದೆ. ಅಯ್ಯರ್ ಭಾರತ ತಂಡದ ಪ್ರಮುಖ ಆಟಗಾರ. ಅವರ ಅನುಪಸ್ಥಿತಿ ಟೀಂ ಇಂಡಿಯಾಗೆ ವಿಶ್ವಕಪ್ ನಲ್ಲಿ ದೊಡ್ಡ ಹೊಡೆತ ಬೀಳಲಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಇನ್ ಸ್ಟಾಗ್ರಾಂನಲ್ಲಿ ಜನ್ಮದಿನಾಂಕವನ್ನೇ ಬದಲಿಸಿದ ರಿಷಬ್ ಪಂತ್! ಕಾರಣವೇನು ಗೊತ್ತಾ?!