ಶ್ರೇಯಸ್ ಅಯ್ಯರ್ ಗೆ ಬೆನ್ನು ಬಿಡದ ನೋವು: ವಿಶ್ವಕಪ್ ಗೂ ಅನುಮಾನ

Webdunia
ಶುಕ್ರವಾರ, 30 ಜೂನ್ 2023 (08:10 IST)
WD

ಮುಂಬೈ: ಟೀಂ ಇಂಡಿಯಾ ಮಧ‍್ಯಮ ಕ್ರಮಾಂಕದ ಬ್ಯಾಟಿಂಗ್ ಶ್ರೇಯಸ್ ಅಯ್ಯರ್ ಬೆನ್ನು ನೋವಿನಿಂದಾಗಿ ಸದ್ಯಕ್ಕೆ ಕ್ರಿಕೆಟ್ ನಿಂದ ದೂರವಿದ್ದಾರೆ.

ಶ್ರೇಯಸ್ ಅಯ್ಯರ್ ಸದ್ಯಕ್ಕೆ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಅವರ ಚೇತರಿಕೆ ನಿಧಾನಗತಿಯಲ್ಲಿ ಸಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಅವರು ಫಿಟ್ ಆಗುವುದು ಅನುಮಾನ.

ಹೀಗಾದಲ್ಲಿ ಅವರು ಮುಂಬರುವ ಏಕದಿನ ವಿಶ್ವಕಪ್ ಕೂಡಾ ಆಡುವುದು ಅನುಮಾನ ಎನ್ನಲಾಗಿದೆ. ಅಯ್ಯರ್ ಭಾರತ ತಂಡದ ಪ್ರಮುಖ ಆಟಗಾರ. ಅವರ ಅನುಪಸ್ಥಿತಿ ಟೀಂ ಇಂಡಿಯಾಗೆ ವಿಶ್ವಕಪ್ ನಲ್ಲಿ ದೊಡ್ಡ ಹೊಡೆತ ಬೀಳಲಿದೆ. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಷ್ಟು ಚಂದ ಶತಕ ಸಿಡಿಸಿದ್ರು ಕೆಎಲ್ ರಾಹುಲ್, ಕರ್ನಾಟಕಕ್ಕೆ ಗೆಲುವು Video

ಟೀಂ ಇಂಡಿಯಾ ಕ್ರಿಕೆಟಿಗರಿಗೆ ಡಿನ್ನರ್: ಪತ್ನಿ, ಮಕ್ಕಳ ಜೊತೆ ಬಂದು ಸ್ವಾಗತಿಸಿ ಗೌತಮ್ ಗಂಭೀರ್ Video

T20 WC: ಟೀಂ ಇಂಡಿಯಾ ವಿರುದ್ಧ ಪಂದ್ಯವಾಡಿ ಎಂದರೆ ಮೂರು ತಲೆಹರಟೆ ಷರತ್ತು ಹಾಕುತ್ತಿರುವ ಪಾಕಿಸ್ತಾನ

ರೋಹಿತ್ ಶರ್ಮಾ, ಕೊಹ್ಲಿ ಕಂಡ್ರೆ ಗಂಭೀರ್ ಗೆ ಆಗಲ್ವಾ: ಬಿಸಿಸಿಐ ಕಾರ್ಯದರ್ಶಿ ಹೇಳಿದ್ದೇನು

T20 WC 2026: ಭಾರತ ಪಾಕಿಸ್ತಾನ ಪಂದ್ಯ ನಡೆಯುವ ಸಾಧ್ಯತೆ: ಅದಕ್ಕೆ ಇಲ್ಲಿದೆ ಕಾರಣ

ಮುಂದಿನ ಸುದ್ದಿ
Show comments