ಟೀಂ ಇಂಡಿಯಾ ಸೇರಲು ಏನು ಮಾಡಲೂ ರೆಡಿ ಅಂತಿದ್ದಾರೆ ಶ್ರೇಯಸ್ ಐಯರ್

Webdunia
ಸೋಮವಾರ, 30 ಆಗಸ್ಟ್ 2021 (11:34 IST)
ಮುಂಬೈ: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ವೇಳೆ ಭುಜದ ಗಾಯದಿಂದಾಗಿ ಕ್ರಿಕೆಟ್ ನಿಂದ ಬ್ರೇಕ್ ಪಡೆದಿರುವ ಟೀಂ ಇಂಡಿಯಾ ಬ್ಯಾಟ್ಸ್ ಮನ್ ‍ಶ್ರೇಯಸ್ ಐಯರ್ ಮತ್ತೆ ತಂಡ ಕೂಡಿಕೊಳ್ಳಲು ತಯಾರಿ ನಡೆಸಿದ್ದಾರೆ.


ಮುಂಬರುವ ವಿಶ್ವಕಪ್ ಟಿ20 ಟೂರ್ನಿಯ ವೇಳೆಗೆ ಮರಳಿ ತಂಡಕ್ಕೆ ಸೇರ್ಪಡೆಗೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿರುವ ಶ್ರೇಯಸ್ ಟಿ20 ವಿಶ್ವಕಪ್ ನಲ್ಲಿ ತಂಡ ಪ್ರತಿನಿಧಿಸಿ ಗೆಲುವು ದೊರಕಿಸಿಕೊಡಲು ಏನು ಮಾಡಲು ಬೇಕಾದರೂ ರೆಡಿ ಎಂದಿದ್ದಾರೆ.

ಭುಜದ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಶ್ರೇಯಸ್ ಐಪಿಎಲ್ 14 ರ ಮೊದಲ ಭಾಗದಲ್ಲೂ ಆಡಿರಲಿಲ್ಲ. ಸದ್ಯಕ್ಕೆ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಶ್ರೇಯಸ್ ತಂಡಕ್ಕೆ ಮರಳಲು ಸಿದ್ಧರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂರನೇ ವಿಶ್ವಕಪ್‌ ಕಿರೀಟದ ಕನಸಿನಲ್ಲಿದ್ದ ಫ್ರಾನ್ಸ್‌ಗೆ ನಿರಾಸೆ: ಫೈನಲ್‌ಗೆ ಲಗ್ಗೆ ಹಾಕಿದ ಸ್ಪೇನ್‌

ಇಂವ ಹಿಂಗೇ ಗುರೂ.. ದಿನೇಶ್ ಕಾರ್ತಿಕ್ ಗೆ ಮೈದಾನದಲ್ಲೇ ಕಿಕ್ ಮಾಡಿದ ರೋಹಿತ್ ಶರ್ಮಾ Video

IND VS END ODI: ಗಿಲ್‌ ಅಬ್ಬರ, ಅಕ್ಷರ್‌ ಆಲ್‌ರೌಂಡ್‌ ಆಟ: ಇಂಗ್ಲೆಂಡ್‌ ನೆಲದಲ್ಲಿ ಕೊನೆಗೂ ಗೆಲುವಿನ ಖಾತೆ ತೆರೆದ ಭಾರತ

ಎಡ್ಜ್‌ಬಾಸ್ಟನ್‌ನಲ್ಲಿ ಏಕದಿನ ಪಂದ್ಯದ ವೇಳೆ ಹೃದಯಸ್ಪರ್ಶಿ ಸನ್ನೆಯಿಂದ ಎಲ್ಲರ ಹೃದಯ ಗೆದ್ದ ಎಂಎಸ್ ಧೋನಿ

IND VS ENG: ಭಾರತಕ್ಕೆ ಇಂಗ್ಲೆಂಡ್‌ ಕಠಿಣ ಸವಾಲು: ನಿರಾಸೆ ಮೂಡಿಸಿದ ರೋ–ಕೊ ಜೋಡಿ

ಮುಂದಿನ ಸುದ್ದಿ
Show comments