ಅಭ್ಯಾಸ ಶುರು ಮಾಡಿದ ಶ್ರೇಯಸ್ ಅಯ್ಯರ್: ಇಂದು ಕಣಕ್ಕೆ?

Webdunia
ಶುಕ್ರವಾರ, 15 ಸೆಪ್ಟಂಬರ್ 2023 (09:40 IST)
ಕೊಲೊಂಬೊ: ಮತ್ತೆ ಬೆನ್ನು ನೋವಿಗೊಳಗಾಗಿದ್ದ ಟೀಂ ಇಂಡಿಯಾ ಬ್ಯಾಟಿಗ ಶ್ರೇಯಸ್ ಅಯ್ಯರ್ ಏಷ್ಯಾ ಕಪ್ ಟೂರ್ನಿಗೆ ಆಯ್ಕೆಯಾಗಿದ್ದರೂ ಕಳೆದ ಎರಡು ಪಂದ್ಯಗಳಲ್ಲಿ ಆಡಿರಲಿಲ್ಲ.

ಮೊದಲ ಎರಡು ಪಂದ್ಯವಾಡಿದ ಬಳಿಕ ಶ್ರೇಯಸ್ ಮತ್ತೆ ಬೆನ್ನು ನೋವಿಗೊಳಗಾಗಿದ್ದರು. ಹೀಗಾಗಿ ಆಡುವ ಬಳಗದಿಂದ ಹೊರಬಿದ್ದಿದ್ದರು. ಇದೀಗ ಚೇತರಿಸಿಕೊಂಡಿರುವ ಅವರು ಮತ್ತೆ ತಂಡಕ್ಕೆ ಪುನರಾಗಮನ ಮಾಡುವ ಸೂಚನೆ ನೀಡಿದ್ದಾರೆ.

ನಿನ್ನೆ ತಂಡದ ಜೊತೆ ನೆಟ್ ಪ್ರಾಕ್ಟೀಸ್ ವೇಳೆ ಬ್ಯಾಟಿಂಗ್ ಅಭ್ಯಾಸ ಮಾಡುವುದು ಕಂಡುಬಂದಿದೆ. ಇಂದು ಬಾಂಗ್ಲಾದೇಶ ವಿರುದ್ಧ ಔಪಚಾರಿಕ ಪಂದ್ಯವಾಗಿದ್ದು, ಪ್ರಮುಖರಿಗೆ ವಿಶ್ರಾಂತಿ ನೀಡುವ ಸಾಧ‍್ಯತೆಯಿದೆ. ಹೀಗಾಗಿ ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ ಮುಂತಾದ ಆಟಗಾರರು ಆಡುವ ಬಳಗದಲ್ಲಿ ಅವಕಾಶ ಪಡೆಯುವ ಸಾ‍ಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

FIFA World Cup: ಅರ್ಜೆಂಟೀನಾ ನಿರೀಕ್ಷೆಯೆಲ್ಲಾ ಭಗ್ನವಾಯ್ತು: ಸ್ಪೇನ್ ಹೊಸ ವಿಶ್ವಚಾಂಪಿಯನ್

ಮುಂದಿನ ಸುದ್ದಿ
Show comments