ಅಭ್ಯಾಸ ಶುರು ಮಾಡಿದ ಶ್ರೇಯಸ್ ಅಯ್ಯರ್: ಇಂದು ಕಣಕ್ಕೆ?

Webdunia
ಶುಕ್ರವಾರ, 15 ಸೆಪ್ಟಂಬರ್ 2023 (09:40 IST)
ಕೊಲೊಂಬೊ: ಮತ್ತೆ ಬೆನ್ನು ನೋವಿಗೊಳಗಾಗಿದ್ದ ಟೀಂ ಇಂಡಿಯಾ ಬ್ಯಾಟಿಗ ಶ್ರೇಯಸ್ ಅಯ್ಯರ್ ಏಷ್ಯಾ ಕಪ್ ಟೂರ್ನಿಗೆ ಆಯ್ಕೆಯಾಗಿದ್ದರೂ ಕಳೆದ ಎರಡು ಪಂದ್ಯಗಳಲ್ಲಿ ಆಡಿರಲಿಲ್ಲ.

ಮೊದಲ ಎರಡು ಪಂದ್ಯವಾಡಿದ ಬಳಿಕ ಶ್ರೇಯಸ್ ಮತ್ತೆ ಬೆನ್ನು ನೋವಿಗೊಳಗಾಗಿದ್ದರು. ಹೀಗಾಗಿ ಆಡುವ ಬಳಗದಿಂದ ಹೊರಬಿದ್ದಿದ್ದರು. ಇದೀಗ ಚೇತರಿಸಿಕೊಂಡಿರುವ ಅವರು ಮತ್ತೆ ತಂಡಕ್ಕೆ ಪುನರಾಗಮನ ಮಾಡುವ ಸೂಚನೆ ನೀಡಿದ್ದಾರೆ.

ನಿನ್ನೆ ತಂಡದ ಜೊತೆ ನೆಟ್ ಪ್ರಾಕ್ಟೀಸ್ ವೇಳೆ ಬ್ಯಾಟಿಂಗ್ ಅಭ್ಯಾಸ ಮಾಡುವುದು ಕಂಡುಬಂದಿದೆ. ಇಂದು ಬಾಂಗ್ಲಾದೇಶ ವಿರುದ್ಧ ಔಪಚಾರಿಕ ಪಂದ್ಯವಾಗಿದ್ದು, ಪ್ರಮುಖರಿಗೆ ವಿಶ್ರಾಂತಿ ನೀಡುವ ಸಾಧ‍್ಯತೆಯಿದೆ. ಹೀಗಾಗಿ ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ ಮುಂತಾದ ಆಟಗಾರರು ಆಡುವ ಬಳಗದಲ್ಲಿ ಅವಕಾಶ ಪಡೆಯುವ ಸಾ‍ಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

ಮುಂದಿನ ಸುದ್ದಿ
Show comments