Webdunia - Bharat's app for daily news and videos

Install App

ಅಭ್ಯಾಸ ಶುರು ಮಾಡಿದ ಶ್ರೇಯಸ್ ಅಯ್ಯರ್: ಇಂದು ಕಣಕ್ಕೆ?

Webdunia
ಶುಕ್ರವಾರ, 15 ಸೆಪ್ಟಂಬರ್ 2023 (09:40 IST)
ಕೊಲೊಂಬೊ: ಮತ್ತೆ ಬೆನ್ನು ನೋವಿಗೊಳಗಾಗಿದ್ದ ಟೀಂ ಇಂಡಿಯಾ ಬ್ಯಾಟಿಗ ಶ್ರೇಯಸ್ ಅಯ್ಯರ್ ಏಷ್ಯಾ ಕಪ್ ಟೂರ್ನಿಗೆ ಆಯ್ಕೆಯಾಗಿದ್ದರೂ ಕಳೆದ ಎರಡು ಪಂದ್ಯಗಳಲ್ಲಿ ಆಡಿರಲಿಲ್ಲ.

ಮೊದಲ ಎರಡು ಪಂದ್ಯವಾಡಿದ ಬಳಿಕ ಶ್ರೇಯಸ್ ಮತ್ತೆ ಬೆನ್ನು ನೋವಿಗೊಳಗಾಗಿದ್ದರು. ಹೀಗಾಗಿ ಆಡುವ ಬಳಗದಿಂದ ಹೊರಬಿದ್ದಿದ್ದರು. ಇದೀಗ ಚೇತರಿಸಿಕೊಂಡಿರುವ ಅವರು ಮತ್ತೆ ತಂಡಕ್ಕೆ ಪುನರಾಗಮನ ಮಾಡುವ ಸೂಚನೆ ನೀಡಿದ್ದಾರೆ.

ನಿನ್ನೆ ತಂಡದ ಜೊತೆ ನೆಟ್ ಪ್ರಾಕ್ಟೀಸ್ ವೇಳೆ ಬ್ಯಾಟಿಂಗ್ ಅಭ್ಯಾಸ ಮಾಡುವುದು ಕಂಡುಬಂದಿದೆ. ಇಂದು ಬಾಂಗ್ಲಾದೇಶ ವಿರುದ್ಧ ಔಪಚಾರಿಕ ಪಂದ್ಯವಾಗಿದ್ದು, ಪ್ರಮುಖರಿಗೆ ವಿಶ್ರಾಂತಿ ನೀಡುವ ಸಾಧ‍್ಯತೆಯಿದೆ. ಹೀಗಾಗಿ ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ ಮುಂತಾದ ಆಟಗಾರರು ಆಡುವ ಬಳಗದಲ್ಲಿ ಅವಕಾಶ ಪಡೆಯುವ ಸಾ‍ಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮುಂದಿನ ಸುದ್ದಿ
Show comments