Webdunia - Bharat's app for daily news and videos

Install App

ಶತಕ ಸಿಡಿಸಿ ಶುಬ್ನಂ ಗಿಲ್, ವಿಕೆಟ್ ಪಡೆದ ಕುಲದೀಪ್ ಯಾದವ್ ಗೆ ಮುಂದಿನ ಪಂದ್ಯಕ್ಕೆ ಕೊಕ್?

Webdunia
ಸೋಮವಾರ, 19 ಡಿಸೆಂಬರ್ 2022 (08:30 IST)
ಢಾಕಾ: ಬಾಂಗ್ಲಾದೇಶ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಶುಬ್ನಂ ಗಿಲ್ ಮತ್ತು ಐದು ವಿಕೆಟ್ ಕಬಳಿಸಿ ಪಂದ್ಯ ಶ್ರೇಷ್ಠರಾದರೂ ಕುಲದೀಪ್ ಯಾದವ್ ಮುಂದಿನ ಪಂದ್ಯಗಳಲ್ಲಿ ಅವಕಾಶ ಸಿಗುತ್ತದೆಂಬ ಯಾವುದೇ ಗ್ಯಾರಂಟಿ ಇಲ್ಲ!

ಬಾಂಗ್ಲಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯಕ್ಕೆ ನಾಯಕ ರೋಹಿತ್ ಶರ್ಮಾ ಪುನರಾಗಮನವಾಗಬಹುದು. ಆಗ ಅನಿವಾರ್ಯವಾಗಿ ಶುಬ್ನಂ ಗಿಲ್ ತಮ್ಮ ಸ್ಥಾನ ಬಿಟ್ಟುಕೊಡಬೇಕಾದೀತು. ಕೆಎಲ್ ರಾಹುಲ್ ಉಪನಾಯಕ ಎಂಬ ಕಾರಣಕ್ಕೆ ಸ್ಥಾನ ಉಳಿಸಿಕೊಳ್ಳಬಹುದು.

ಇನ್ನು, ಮೊದಲ ಪಂದ್ಯದಲ್ಲಿ ಆಲ್ ರೌಂಡರ್ ಆಟ ಪ್ರದರ್ಶಿಸಿದ್ದ ಕುಲದೀಪ್ ಯಾದವ್ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಅವಕಾಶ ಪಡೆದರೂ ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅವಕಾಶ ಸಿಗುವುದು ಅನುಮಾನ. ಈ ವೇಳೆಗೆ ತಂಡಕ್ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಪುನರಾಗಮನವಾಗಲಿದೆ. ಹೀಗಾಗಿ ಕುಲದೀಪ್ ಅವಕಾಶ ವಂಚಿತರಾಗಬೇಕಾದೀತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments