Webdunia - Bharat's app for daily news and videos

Install App

ಜಿಂಬಾಬ್ವೆ ಟೂರ್ ನಲ್ಲಿ ಶುಬ್ನಂ ಗಿಲ್ ಯಶಸ್ಸಿಗೆ ಕಾರಣ ಯುವರಾಜ್ ಸಿಂಗ್!

Webdunia
ಮಂಗಳವಾರ, 23 ಆಗಸ್ಟ್ 2022 (16:03 IST)
ಹರಾರೆ: ಭಾರತ ಮತ್ತು ಜಿಂಬಾಬ್ವೆ ನಡುವೆ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಯುವ ಬ್ಯಾಟಿಗ ಶುಬ್ನಂ ಗಿಲ್ ಯಶಸ್ಸಿಗೆ ಕಾರಣ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅಂತೆ!

ಹೀಗಂತ ಗಿಲ್ ಮೂರನೇ ಏಕದಿನದ ಬಳಿಕ ಬಹಿರಂಗಪಡಿಸಿದ್ದಾರೆ. ಜಿಂಬಾಬ್ವೆಯ ಸರಣಿಯ ಎಲ್ಲಾ ಪಂದ್ಯಗಳಲ್ಲಿ ಗಿಲ್ ಅತ್ಯುತ್ತಮ ಬ್ಯಾಟಿಂಗ್ ನಿರ್ವಹಣೆ ತೋರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಇದರಲ್ಲಿ ಒಂದು ಶತಕವೂ ಸೇರಿದೆ.

ಈ ಯಶಸ್ಸಿಗೆ ಯುವರಾಜ್ ಸಿಂಗ್ ಪ್ರೋತ್ಸಾಹ ಕಾರಣ ಎಂದಿದ್ದಾರೆ ಗಿಲ್. ‘ಜಿಂಬಾಬ್ವೆ ಸರಣಿಗೆ ಮೊದಲು ನಾನು ಯುವರಾಜ್ ಸಿಂಗ್ ರನ್ನು ಭೇಟಿಯಾಗಿದ್ದೆ. ಯುವಿ ಪಾ ನನಗೆ ನೀನು ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಿದ್ದೀಯಾ, ಆದರೆ ಸೆಟ್ ಆದ ಮೇಲೆ ಹೆಚ್ಚು ಕಾಲ ಕ್ರೀಸ್ ನಲ್ಲಿರಲು ನೋಡಬೇಕು. ನೀನು ಶತಕವನ್ನೂ ಗಳಿಸಬಹುದು ಎಂದು ನನ್ನಲ್ಲಿ ಆತ್ಮವಿಶ್ವಾಸ ತುಂಬಿದ್ದೇ ಅವರು’ ಎಂದು ಗಿಲ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments