Webdunia - Bharat's app for daily news and videos

Install App

ಈ ಗೆಲುವು ಅಭಿಮಾನಿಗಳಿಗಾಗಿ: ಪಂದ್ಯ ಗೆದ್ದ ಬಳಿಕ ಆರ್ ಸಿಬಿ ನಾಯಕಿ ಹೇಳಿಕೆ

Webdunia
ಗುರುವಾರ, 16 ಮಾರ್ಚ್ 2023 (08:50 IST)
Photo Courtesy: Twitter
ಮುಂಬೈ: ಡಬ್ಲ್ಯುಪಿಎಲ್ ಕೂಟದಲ್ಲಿ ಮೊದಲ ಜಯ ದಾಖಲಿಸಿದ ಬಳಿಕ ಆರ್ ಸಿಬಿ ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧನಾ ಗೆಲುವು ಅಭಿಮಾನಿಗಳಿಗಾಗಿ ಎಂದಿದ್ದಾರೆ.

ಒಂದು ಹಂತದಲ್ಲಿ ಆರ್ ಸಿಬಿ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆದರೆ ಆರ್ ಸಿಬಿ ಅಭಿಮಾನಿಗಳು ಈ ಪಂದ್ಯ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿದ್ದರು. ಕಳೆದ ಐದು ಪಂದ್ಯಗಳನ್ನು ಸೋತರೂ ಅಪ್ಪಟ ಅಭಿಮಾನಿಗಳು ಮಾತ್ರ ನಿಷ್ಠೆ ಬದಲಾಯಿಸಿರಲಿಲ್ಲ.

ಹೀಗಾಗಿ ಪಂದ್ಯದ ಬಳಿಕ ಈ ಬಗ್ಗೆ ಮಾತನಾಡಿರುವ ಕೊಹ್ಲಿ ‘ನಾವು ಇಷ್ಟು ಸೋಲು ಅನುಭವಿಸಿದರೂ ಮೈದಾನಕ್ಕೆ ಬಂದು ನಮ್ಮ ಹೆಸರೆತ್ತಿ ಕರೆದು ಬೆಂಬಲಿಸುತ್ತಿದ್ದರು. ಅಭಿಮಾನಿಗಳ ಬಗ್ಗೆ ಏನು ಹೇಳಬೇಕು ಗೊತ್ತಾಗುತ್ತಿಲ್ಲ. ಅಂತಹ ನಂಬಿಕೆ ಅವರಿಗೆ ನಮ್ಮ ಮೇಲಿದೆ. ಅಷ್ಟು ವಿಧೇಯ ಅಭಿಮಾನಿಗಳು ಈ ಫ್ರಾಂಚೈಸಿಗಿದ್ದಾರೆ. ಅವರಿಗಾಗಿಯೇ ಈ ಗೆಲುವು’ ಎಂದು ಸ್ಮೃತಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments