Webdunia - Bharat's app for daily news and videos

Install App

ಈ ಗೆಲುವು ಅಭಿಮಾನಿಗಳಿಗಾಗಿ: ಪಂದ್ಯ ಗೆದ್ದ ಬಳಿಕ ಆರ್ ಸಿಬಿ ನಾಯಕಿ ಹೇಳಿಕೆ

Webdunia
ಗುರುವಾರ, 16 ಮಾರ್ಚ್ 2023 (08:50 IST)
Photo Courtesy: Twitter
ಮುಂಬೈ: ಡಬ್ಲ್ಯುಪಿಎಲ್ ಕೂಟದಲ್ಲಿ ಮೊದಲ ಜಯ ದಾಖಲಿಸಿದ ಬಳಿಕ ಆರ್ ಸಿಬಿ ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧನಾ ಗೆಲುವು ಅಭಿಮಾನಿಗಳಿಗಾಗಿ ಎಂದಿದ್ದಾರೆ.

ಒಂದು ಹಂತದಲ್ಲಿ ಆರ್ ಸಿಬಿ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆದರೆ ಆರ್ ಸಿಬಿ ಅಭಿಮಾನಿಗಳು ಈ ಪಂದ್ಯ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸದಲ್ಲಿದ್ದರು. ಕಳೆದ ಐದು ಪಂದ್ಯಗಳನ್ನು ಸೋತರೂ ಅಪ್ಪಟ ಅಭಿಮಾನಿಗಳು ಮಾತ್ರ ನಿಷ್ಠೆ ಬದಲಾಯಿಸಿರಲಿಲ್ಲ.

ಹೀಗಾಗಿ ಪಂದ್ಯದ ಬಳಿಕ ಈ ಬಗ್ಗೆ ಮಾತನಾಡಿರುವ ಕೊಹ್ಲಿ ‘ನಾವು ಇಷ್ಟು ಸೋಲು ಅನುಭವಿಸಿದರೂ ಮೈದಾನಕ್ಕೆ ಬಂದು ನಮ್ಮ ಹೆಸರೆತ್ತಿ ಕರೆದು ಬೆಂಬಲಿಸುತ್ತಿದ್ದರು. ಅಭಿಮಾನಿಗಳ ಬಗ್ಗೆ ಏನು ಹೇಳಬೇಕು ಗೊತ್ತಾಗುತ್ತಿಲ್ಲ. ಅಂತಹ ನಂಬಿಕೆ ಅವರಿಗೆ ನಮ್ಮ ಮೇಲಿದೆ. ಅಷ್ಟು ವಿಧೇಯ ಅಭಿಮಾನಿಗಳು ಈ ಫ್ರಾಂಚೈಸಿಗಿದ್ದಾರೆ. ಅವರಿಗಾಗಿಯೇ ಈ ಗೆಲುವು’ ಎಂದು ಸ್ಮೃತಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments