ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

Krishnaveni K
ಗುರುವಾರ, 11 ಡಿಸೆಂಬರ್ 2025 (09:13 IST)
Photo Credit: X
ನವದೆಹಲಿ: ಪಾಲಾಶ್ ಮುಚ್ಚಲ್ ಜೊತೆಗೆ ಮದುವೆ ಮುರಿದುಕೊಂಡ ಮೊದಲ ಬಾರಿಗೆ ಸ್ಮೃತಿ ಮಂಧಾನ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಮದುವೆ ಮುರಿದ ಬಗ್ಗೆ ಒಂದೇ ಸಾಲಿನಲ್ಲಿ ಉತ್ತರಿಸಿದ್ದಾರೆ.
 

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಜೊತೆಗೆ ಅಮೆಝೋನ್ ಸಂಭವ್ ಸಮ್ಮೇಳನದಲ್ಲಿ ಭಾಗಿಯಾದ ಸ್ಮೃತಿ ಮಂಧಾನ ಸಂವಾದದಲ್ಲಿ ಭಾಗಿಯಾದರು. ಈ ವೇಳೆ ಮದುವೆ ಮುರಿದುಕೊಂಡ ನಂತರ ನಡೆದ ಬೆಳವಣಿಗೆ ಬಗ್ಗೆ ಪರೋಕ್ಷವಾಗಿ ಕಾಮೆಂಟ್ ಮಾಡಿದ್ದಾರೆ.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ‘ನಾನು ಕ್ರಿಕೆಟ್ ಗಿಂತ ಹೆಚ್ಚಾಗಿ ಏನನ್ನೂ ಪ್ರೀತಿಸುವುದಿಲ್ಲ. ಭಾರತ ತಂಡದ ಜೆರ್ಸಿ ತೊಡುವುದು ನನಗೆ ತುಂಬಾ ಖುಷಿ ಕೊಡುತ್ತದೆ ಮತ್ತು ಜೀವನದ ಎಲ್ಲಾ ಸಮಸ್ಯೆಗಳನ್ನು ಮರೆಸುತ್ತದೆ’ ಎಂದಿದ್ದಾರೆ.

ಈ ಮೂಲಕ ತಮ್ಮ ವೈಯಕ್ತಿಕ ಜೀವನದಲ್ಲಿ ಇತ್ತೀಚೆಗೆ ನಡೆದ ಘಟನೆಗಳೂ ತಮ್ಮನ್ನು ವಿಚಲಿತರನ್ನಾಗಿ ಮಾಡಿಲ್ಲ ಎಂದಿದ್ದಾರೆ. ಮದುವೆ ಮುರಿದುಕೊಂಡ ಇದೇ ಮೊದಲ ಬಾರಿಗೆ ಸ್ಮೃತಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಲಾಶ್ ಜತೆಗಿನ ಮದುವೆ ರದ್ದು ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸ್ಮೃತಿ ಮಂಧಾನ

ವಿರಾಟ್ ಕೊಹ್ಲಿ ಒಂದು ವಿಜಯ್ ಹಜಾರೆ ಟ್ರೋಫಿ ಆಡಿದರೆ ಸಿಗುವ ಸಂಭಾವನೆ ಎಷ್ಟು ಗೊತ್ತಾ

ಶುಭಮನ್ ಗಿಲ್ ಗಾಗಿ ಸಂಜು ಸ್ಯಾಮ್ಸನ್ ಸೈಡ್ ಲೈನ್ ಮಾಡಿದ್ರಾ: ನೆಟ್ಟಿಗರ ತರಾಟೆ

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

ಮುಂದಿನ ಸುದ್ದಿ
Show comments