Webdunia - Bharat's app for daily news and videos

Install App

ಮುಂಬೈ ವಿರುದ್ಧ ಗೆದ್ದು ಬೀಗಿದ ಸ್ಮೃತಿ ಮಂಧಾನ ಪಡೆ: ಗೆಲುವಿನೊಂದಿಗೆ WPLನಿಂದ ಹೊರನಡೆದ ಆರ್‌ಸಿಬಿ

Sampriya
ಮಂಗಳವಾರ, 11 ಮಾರ್ಚ್ 2025 (22:57 IST)
Photo Courtesy X
ಬೆಂಗಳೂರು: ಇಂದು ಮುಂಬೈ ಇಂಡಿಯನ್ಸ್‌ ವಿರುದ್ಧ ನಡೆದ ಡಬ್ಲ್ಯೂಪಿಎಲ್‌ ಪಂದ್ಯಾಟದಲ್ಲಿ ಆರ್‌ಸಿಬಿ 6 ವಿಕೆಟ್‌ಗಳ ಜಯ ಸಾಧಿಸಿತು. ಈ ಮೂಲಕ ಆರ್‌ಸಿಬಿ ಸತತ ಐದು ಸೋಲಿನ ಸುಳಿವಿನಿಂದ ಹೊರ ಬಂದು ಗೆಲುವಿನೊಂದಿಗೆ ಡಬ್ಯೂಪಿಎಲ್‌ನಿಂದ ಹೊರನಡೆದಿದೆ.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್‌ ಫೀಲ್ಡಿಂಗ್‌ ಆಯ್ದು, ಆರ್‌ಸಿಬಿಯನ್ನು ಬ್ಯಾಟಿಂಗ್‌ಗೆ ಸ್ವಾಗತಿಸಿತು. ಆರ್‌ಸಿಬಿ 50 ಓವರ್‌ನಲ್ಲಿ ಮೂರು ವಿಕೆಟ್ ಕಳೆದುಕೊಂಡು ಮುಂಬೈ ಇಂಡಿಯನ್ಸ್‌ಗೆ 200 ರನ್‌ಗಳ ಟಾರ್ಗೆಟ್‌ ನೀಡಿತು.

ಆದರೆ ಮುಂಬೈ ಇಂಡಿಯನ್ಸ್‌ 8 ವಿಕೆಟ್‌ ಕಳೆದುಕೊಂಡು ತಮ್ಮ ತಾಯ್ನಾಡಿನ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿತು.

ಆರಂಭಿಕ ಎರಡು ಪಂದ್ಯಗಳನ್ನು ಗೆದ್ದು, ಸತತ ಐದು ಪಂದ್ಯಗಳನ್ನು ಸೋತು ನಾಕೌಟ್‌ ರೇಸ್‌ನಿಂದ ಹೊರಗುಳಿದಿರುವ ಹಾಲಿ ಚಾಂಪಿಯನ್‌ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಇಂದು ಗೆಲುವಿನೊಂದಿಗೆ ಪಂದ್ಯಾಟದಿಂದ ಹೊರನಡೆಯಿತು.

===




ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments