ಸಾಕಪ್ಪಾ ಸಾಕು.. ಮೀಡಿಯಾ ಕಂಡು ಗೆಳೆಯನ ಜೊತೆ ಎಸ್ಕೇಪ್ ಆದ ಸ್ಮೃತಿ ಮಂಧಾನ

Krishnaveni K
ಶನಿವಾರ, 8 ನವೆಂಬರ್ 2025 (10:05 IST)
ಮುಂಬೈ: ವಿಶ್ವಕಪ್ ಗೆದ್ದ ಬಳಿಕ ಸಾಲು ಸಾಲು ಸಂದರ್ಶನಗಳು, ಮೀಡಿಯಾ ಪ್ರಶ್ನೆಗಳಿಂದ ಸುಸ್ತಾಗಿರುವ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಮನೆಗೆ ತೆರಳುವಾಗಲೂ ಮಾಧ್ಯಮಗಳು ಸುತ್ತುವರಿದಾಗ ಬೇಡ ಎಂದು ಕೈಯಾಡಿಸುತ್ತಾ ಗೆಳೆಯನ ಜೊತೆ ಎಸ್ಕೇಪ್ ಆಗಿದ್ದಾರೆ.

ಡಿವೈ ಪಾಟೀಲ್ ಮೈದಾನದಲ್ಲಿ ಮೊನ್ನೆ ದಕ್ಷಿಣ ಆಫ್ರಿಕಾವನ್ನು ಮಣಿಸಿ ಮೊದಲ ಬಾರಿಗೆ ವಿಶ್ವಕಪ್ ಗೆದ್ದ ಬಳಿಕ ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಸಾಲು ಸಾಲು ಸನ್ಮಾನಗಳು ನಡೆಯುತ್ತಿವೆ. ಮುಂಬೈನಿಂದ ನೇರವಾಗಿ ಮಹಿಳಾ ಕ್ರಿಕೆಟ್ ತಂಡ ಟ್ರೋಫಿ ಸಮೇತ ದೆಹಲಿಗೆ ಪ್ರಯಾಣ ಬೆಳೆಸಿತ್ತು.

ದೆಹಲಿಯಲ್ಲಿ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಗೌರವ ಸ್ವೀಕರಿಸಿದ್ದರು. ಇದೀಗ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಸ್ಮೃತಿ ಮಂಧಾನರನ್ನು ಕರೆದೊಯ್ಯಲು ಅವರ ಭಾವೀ ಪತಿ ಪಾಲಾಶ್ ಬಂದಿದ್ದರು. ಸ್ಮೃತಿಯನ್ನು ಕಂಡ ಕೂಡಲೇ ಮಾಧ್ಯಮಗಳು ಸುತ್ತುವರಿದಿವೆ.

ಈ ವೇಳೆ ಮಾಧ್ಯಮಗಳಿಗೆ ನಗುತ್ತಾ ಕೈ ಬೀಸಿದ ಸ್ಮೃತಿ ಮಂಧಾನ ಪ್ರತಿಕ್ರಿಯೆ ಕೇಳಿದಾಗ ಬೇಡ ಬೇಡ ಸಾಕು ಎಂದು ಕೈ ಸನ್ನೆ ಮಾಡಿ ಅಲ್ಲಿಂದ ಕಾರಿನಲ್ಲಿ ತೆರಳಿದ್ದಾರೆ. ಸಾಲು ಸಾಲು ಸಂದರ್ಶನಗಳಿಂದ ಅವರು ಸುಸ್ತಾದವರಂತೆ ಕಾಣುತ್ತಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಸರಣಿ ಗೆಲ್ಲಲು ಟೀಂ ಇಂಡಿಯಾಗೆ ಇಂದು ಅದ್ಭುತ ಅವಕಾಶ

ಮೊಹಮ್ಮದ್ ಶಮಿಗೆ ಸುಪ್ರೀಂ ನೋಟಿಸ್: ವೃತ್ತಿ ಜೀವನದ ಬಳಿಕ ವೈಯಕ್ತಿಕ ಜೀವನದಲ್ಲೂ ಸಂಕಷ್ಟ

ಏನಾದ್ರೂ ಆಗಲಿ ಅಹಮ್ಮದಾಬಾದ್ ನಲ್ಲಿ ಮಾತ್ರ ಟಿ20 ವಿಶ್ವಕಪ್ ಫೈನಲ್ ಬೇಡ ಅಂತಿದ್ದಾರೆ ಫ್ಯಾನ್ಸ್

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ಮುಂದಿನ ಸುದ್ದಿ
Show comments