ರಣಜಿ ಪಂದ್ಯದ ನಡುವೆ ಮೈದಾನದಲ್ಲಿ ಕಾಣಿಸಿಕೊಂಡ ಹಾವು

Webdunia
ಮಂಗಳವಾರ, 10 ಡಿಸೆಂಬರ್ 2019 (09:21 IST)
ವಿಜಯವಾಡ: ಆಂಧ್ರಪ್ರದೇಶ ಮತ್ತು ವಿದರ್ಭ ನಡುವಿನ ರಣಜಿ ಟ್ರೋಫಿ ಪಂದ್ಯದ ನಡುವೆ ಮೈದಾನದಲ್ಲಿ ಹಾವು ಕಾಣಿಸಿಕೊಂಡು ಕೆಲವು ಕ್ಷಣ ಆತಂಕದ ಸನ್ನಿವೇಶ ಸೃಷ್ಟಿಸಿದೆ.


ವಿಜಯವಾಡದ ಮೈದಾನದಲ್ಲಿ ಈ ಘಟನೆ ನಡೆದಿದೆ. ಮೊದಲ ದಿನದ ಪಂದ್ಯ ಆಟ ಇದೇ ಕಾರಣಕ್ಕೆ ಕೆಲವು ಕಾಲ ವಿಳಂಬವಾಯಿತು. ಮೈದಾನ ಸಿಬ್ಬಂದಿಗಳು ಹಾವನ್ನು ಮೈದಾನದಿಂದ ಹೊರಹಾಕಿದ ಬಳಿಕ ಪಂದ್ಯ ನಡೆಯಿತು.

ಪಂದ್ಯಗಳು ನಡೆಯುವಾಗ ಹೆಜ್ಜೇನು ದಾಳಿ ಮಾಡುವುದು, ನಾಯಿ ಮೈದಾನಕ್ಕೆ ನುಗ್ಗುವುದು ನೋಡಿದ್ದೇವೆ. ಆದರೆ ಈ ರೀತಿ ವಿಷಪೂರಿತ ಹಾವು ಮೈದಾನದೊಳಕ್ಕೆ ನುಸುಳಿರುವುದು ಅಪಾಯಕಾರಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments