Webdunia - Bharat's app for daily news and videos

Install App

ರಣಜಿ ಪಂದ್ಯದ ನಡುವೆ ಮೈದಾನದಲ್ಲಿ ಕಾಣಿಸಿಕೊಂಡ ಹಾವು

Webdunia
ಮಂಗಳವಾರ, 10 ಡಿಸೆಂಬರ್ 2019 (09:21 IST)
ವಿಜಯವಾಡ: ಆಂಧ್ರಪ್ರದೇಶ ಮತ್ತು ವಿದರ್ಭ ನಡುವಿನ ರಣಜಿ ಟ್ರೋಫಿ ಪಂದ್ಯದ ನಡುವೆ ಮೈದಾನದಲ್ಲಿ ಹಾವು ಕಾಣಿಸಿಕೊಂಡು ಕೆಲವು ಕ್ಷಣ ಆತಂಕದ ಸನ್ನಿವೇಶ ಸೃಷ್ಟಿಸಿದೆ.


ವಿಜಯವಾಡದ ಮೈದಾನದಲ್ಲಿ ಈ ಘಟನೆ ನಡೆದಿದೆ. ಮೊದಲ ದಿನದ ಪಂದ್ಯ ಆಟ ಇದೇ ಕಾರಣಕ್ಕೆ ಕೆಲವು ಕಾಲ ವಿಳಂಬವಾಯಿತು. ಮೈದಾನ ಸಿಬ್ಬಂದಿಗಳು ಹಾವನ್ನು ಮೈದಾನದಿಂದ ಹೊರಹಾಕಿದ ಬಳಿಕ ಪಂದ್ಯ ನಡೆಯಿತು.

ಪಂದ್ಯಗಳು ನಡೆಯುವಾಗ ಹೆಜ್ಜೇನು ದಾಳಿ ಮಾಡುವುದು, ನಾಯಿ ಮೈದಾನಕ್ಕೆ ನುಗ್ಗುವುದು ನೋಡಿದ್ದೇವೆ. ಆದರೆ ಈ ರೀತಿ ವಿಷಪೂರಿತ ಹಾವು ಮೈದಾನದೊಳಕ್ಕೆ ನುಸುಳಿರುವುದು ಅಪಾಯಕಾರಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಮುಂದಿನ ಸುದ್ದಿ
Show comments