Webdunia - Bharat's app for daily news and videos

Install App

ರಣಜಿ ಪಂದ್ಯದ ನಡುವೆ ಮೈದಾನದಲ್ಲಿ ಕಾಣಿಸಿಕೊಂಡ ಹಾವು

Webdunia
ಮಂಗಳವಾರ, 10 ಡಿಸೆಂಬರ್ 2019 (09:21 IST)
ವಿಜಯವಾಡ: ಆಂಧ್ರಪ್ರದೇಶ ಮತ್ತು ವಿದರ್ಭ ನಡುವಿನ ರಣಜಿ ಟ್ರೋಫಿ ಪಂದ್ಯದ ನಡುವೆ ಮೈದಾನದಲ್ಲಿ ಹಾವು ಕಾಣಿಸಿಕೊಂಡು ಕೆಲವು ಕ್ಷಣ ಆತಂಕದ ಸನ್ನಿವೇಶ ಸೃಷ್ಟಿಸಿದೆ.


ವಿಜಯವಾಡದ ಮೈದಾನದಲ್ಲಿ ಈ ಘಟನೆ ನಡೆದಿದೆ. ಮೊದಲ ದಿನದ ಪಂದ್ಯ ಆಟ ಇದೇ ಕಾರಣಕ್ಕೆ ಕೆಲವು ಕಾಲ ವಿಳಂಬವಾಯಿತು. ಮೈದಾನ ಸಿಬ್ಬಂದಿಗಳು ಹಾವನ್ನು ಮೈದಾನದಿಂದ ಹೊರಹಾಕಿದ ಬಳಿಕ ಪಂದ್ಯ ನಡೆಯಿತು.

ಪಂದ್ಯಗಳು ನಡೆಯುವಾಗ ಹೆಜ್ಜೇನು ದಾಳಿ ಮಾಡುವುದು, ನಾಯಿ ಮೈದಾನಕ್ಕೆ ನುಗ್ಗುವುದು ನೋಡಿದ್ದೇವೆ. ಆದರೆ ಈ ರೀತಿ ವಿಷಪೂರಿತ ಹಾವು ಮೈದಾನದೊಳಕ್ಕೆ ನುಸುಳಿರುವುದು ಅಪಾಯಕಾರಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments