ರಣಜಿ ಪಂದ್ಯದ ನಡುವೆ ಮೈದಾನದಲ್ಲಿ ಕಾಣಿಸಿಕೊಂಡ ಹಾವು

Webdunia
ಮಂಗಳವಾರ, 10 ಡಿಸೆಂಬರ್ 2019 (09:21 IST)
ವಿಜಯವಾಡ: ಆಂಧ್ರಪ್ರದೇಶ ಮತ್ತು ವಿದರ್ಭ ನಡುವಿನ ರಣಜಿ ಟ್ರೋಫಿ ಪಂದ್ಯದ ನಡುವೆ ಮೈದಾನದಲ್ಲಿ ಹಾವು ಕಾಣಿಸಿಕೊಂಡು ಕೆಲವು ಕ್ಷಣ ಆತಂಕದ ಸನ್ನಿವೇಶ ಸೃಷ್ಟಿಸಿದೆ.


ವಿಜಯವಾಡದ ಮೈದಾನದಲ್ಲಿ ಈ ಘಟನೆ ನಡೆದಿದೆ. ಮೊದಲ ದಿನದ ಪಂದ್ಯ ಆಟ ಇದೇ ಕಾರಣಕ್ಕೆ ಕೆಲವು ಕಾಲ ವಿಳಂಬವಾಯಿತು. ಮೈದಾನ ಸಿಬ್ಬಂದಿಗಳು ಹಾವನ್ನು ಮೈದಾನದಿಂದ ಹೊರಹಾಕಿದ ಬಳಿಕ ಪಂದ್ಯ ನಡೆಯಿತು.

ಪಂದ್ಯಗಳು ನಡೆಯುವಾಗ ಹೆಜ್ಜೇನು ದಾಳಿ ಮಾಡುವುದು, ನಾಯಿ ಮೈದಾನಕ್ಕೆ ನುಗ್ಗುವುದು ನೋಡಿದ್ದೇವೆ. ಆದರೆ ಈ ರೀತಿ ವಿಷಪೂರಿತ ಹಾವು ಮೈದಾನದೊಳಕ್ಕೆ ನುಸುಳಿರುವುದು ಅಪಾಯಕಾರಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

ಮುಂದಿನ ಸುದ್ದಿ
Show comments